Webdunia - Bharat's app for daily news and videos

Install App

ಕಾಂಗ್ರೆಸ್ ಕೈ ಅಪರಾಧಿಗಳ ಜೊತೆ ಇದೆ-ಶೋಭ ಕರಂದ್ಲಾಜೆ

Webdunia
ಗುರುವಾರ, 20 ಏಪ್ರಿಲ್ 2023 (15:25 IST)
ಗ್ಯಾಂಗ್​ಸ್ಟರ್​​ ಅತೀಕ್​​ ಅಹ್ಮದ್ ಕೊಲೆ ಆರೋಪಿ, ಆತನ ಜೊತೆ ಇದ್ದವರನ್ನು ಕೂಡ ಬಂಧನ ಮಾಡಬೇಕು ಎಂದು ಕಾಂಗ್ರೆಸ್​​ ನಾಯಕ ದಿಗ್ವಿಜಯಸಿಂಗ್, ಯೋಗಿ ಆದಿತ್ಯನಾಥ್​ಗೆ ಮನವಿ ಮಾಡಿದ್ದಾರೆ.. ಆದರೆ ಈಗ ಇಮ್ರಾನ್ ಪ್ರತಾಪ್ ಗಡಿಯಾಯನನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕನನ್ನಾಗಿ ಮಾಡಿದ್ದೀರಿ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಕಿಡಿಕಾರಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಮ್ರಾನ್​​​​ನನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಿದ್ದೀರಿ... ಹಾಗಾದರೆ ಇಮ್ರಾನ್ ಗಡಿಯಾಗೂ, ಕಾಂಗ್ರೆಸ್​​ಗೂ ಏನು ಸಂಬಂಧ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.. ಕಾಂಗ್ರೆಸ್ ಕೈ ಅಪರಾಧಿಗಳ ಜೊತೆ ಇದೆ.. ಕಾಂಗ್ರೆಸ್ ಕೈ ಅಪರಾಧ ಕೃತ್ಯಗಳಿಗೆ ಕೈ ಜೋಡಿಸಿದೆ.. ಹಿಂದೂ- ಮುಸ್ಲಿಂ ಒಡೆಯಲು ಇಮ್ರಾನ್​ನ ಬಳಸಿಕೊಳ್ಳುತ್ತಿದ್ದೀರಿ ಎಂದು ಆಕ್ರೋಶ ಹೊರ ಹಾಕಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments