Webdunia - Bharat's app for daily news and videos

Install App

ಕಾಂಗ್ರೆಸ್ ಕೈ ಅಪರಾಧಿಗಳ ಜೊತೆ ಇದೆ-ಶೋಭ ಕರಂದ್ಲಾಜೆ

Webdunia
ಗುರುವಾರ, 20 ಏಪ್ರಿಲ್ 2023 (15:25 IST)
ಗ್ಯಾಂಗ್​ಸ್ಟರ್​​ ಅತೀಕ್​​ ಅಹ್ಮದ್ ಕೊಲೆ ಆರೋಪಿ, ಆತನ ಜೊತೆ ಇದ್ದವರನ್ನು ಕೂಡ ಬಂಧನ ಮಾಡಬೇಕು ಎಂದು ಕಾಂಗ್ರೆಸ್​​ ನಾಯಕ ದಿಗ್ವಿಜಯಸಿಂಗ್, ಯೋಗಿ ಆದಿತ್ಯನಾಥ್​ಗೆ ಮನವಿ ಮಾಡಿದ್ದಾರೆ.. ಆದರೆ ಈಗ ಇಮ್ರಾನ್ ಪ್ರತಾಪ್ ಗಡಿಯಾಯನನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕನನ್ನಾಗಿ ಮಾಡಿದ್ದೀರಿ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಕಿಡಿಕಾರಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಮ್ರಾನ್​​​​ನನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಿದ್ದೀರಿ... ಹಾಗಾದರೆ ಇಮ್ರಾನ್ ಗಡಿಯಾಗೂ, ಕಾಂಗ್ರೆಸ್​​ಗೂ ಏನು ಸಂಬಂಧ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.. ಕಾಂಗ್ರೆಸ್ ಕೈ ಅಪರಾಧಿಗಳ ಜೊತೆ ಇದೆ.. ಕಾಂಗ್ರೆಸ್ ಕೈ ಅಪರಾಧ ಕೃತ್ಯಗಳಿಗೆ ಕೈ ಜೋಡಿಸಿದೆ.. ಹಿಂದೂ- ಮುಸ್ಲಿಂ ಒಡೆಯಲು ಇಮ್ರಾನ್​ನ ಬಳಸಿಕೊಳ್ಳುತ್ತಿದ್ದೀರಿ ಎಂದು ಆಕ್ರೋಶ ಹೊರ ಹಾಕಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments