Select Your Language

Notifications

webdunia
webdunia
webdunia
webdunia

‘ಗಲಭೆ ಹಿಂದೆ ಕಾಂಗ್ರೆಸ್​ ಕೈವಾಡವಿದೆ’

‘ಗಲಭೆ ಹಿಂದೆ ಕಾಂಗ್ರೆಸ್​ ಕೈವಾಡವಿದೆ’
bangalore , ಶನಿವಾರ, 23 ಏಪ್ರಿಲ್ 2022 (20:17 IST)
ಕರ್ನಾಟಕದಲ್ಲಿ ಕಾಂಗ್ರೆಸ್ ಗೊಂದಲ ಆದಾಗ ರಾಮನಗರ, ಚನ್ನಪಟ್ಟಣದಲ್ಲಿ ಕೋಮು ಗಲಭೆ ಹಬ್ಬಿಸ್ತಿದ್ರು. ಇದು ಕಾಂಗ್ರೆಸ್ ಪರಿಪಾಟ. ಪಾರ್ಟಿ ಉದ್ಧಾರಕ್ಕಾಗಿ ಗಲಭೆ ಸೃಷ್ಟಿ ಮಾಡ್ತಿದ್ರು. ಕೆ.ಜಿ ಹಳ್ಳಿ,‌ಡಿ.ಜೆ ಹಳ್ಳಿ ಗಲಭೆ ನಡೆಸಿದ್ದು ಕಾಂಗ್ರೆಸ್. ಏಟು ತಿಂದಿದ್ದು ಕಾಂಗ್ರೆಸ್ ಎಂದು ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ಹುಬ್ಬಳ್ಳಿ ಗಲಭೆ ನಡೆದಾಗ, ಅಮಾಯಕರನ್ನ ಬಂಧಿಸಿದ್ದಾರೆ ಅಂತ ಹೇಳಿದ್ರು, ಈಗ ಮೌನವಾಗಿದ್ದಾರೆ. ಈಗ ನೋಡಿದ್ರೆ ಕಾಂಗ್ರೆಸ್ ಅಧ್ಯಕ್ಷ, ಮೌಲ್ವಿ ಬಂಧನವಾಗಿದೆ. ಎಲ್ಲಾ ಘಟನೆ ಹಿಂದೆ ಕಾಂಗ್ರೆಸ್ ಭಾಗಿಯಾಗಿರೋದು ಕಂಡು ಬರ್ತಿದೆ. ಈ ಕೃತ್ಯ ಮಾಡ್ತಿರೋದನ್ನ ಯಾರು ಮಾಡಿಸ್ತಿದ್ದಾರೆ ಎಂಬುದನ್ನ ಸರ್ಕಾರ ತನಿಖೆ ಮಾಡಬೇಕು. ಹಿಜಾಬ್ ವಿಚಾರದಲ್ಲೂ ಕೂಡ ಹೀಗೆ ಆಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ವೀರಭದ್ರಗೌಡ ಪಾಟೀಲ್​ಗೆ ನ್ಯಾಯಾಂಗ ಬಂಧನ