Webdunia - Bharat's app for daily news and videos

Install App

‘ಗಲಭೆ ಹಿಂದೆ ಕಾಂಗ್ರೆಸ್​ ಕೈವಾಡವಿದೆ’

Webdunia
ಶನಿವಾರ, 23 ಏಪ್ರಿಲ್ 2022 (20:17 IST)
ಕರ್ನಾಟಕದಲ್ಲಿ ಕಾಂಗ್ರೆಸ್ ಗೊಂದಲ ಆದಾಗ ರಾಮನಗರ, ಚನ್ನಪಟ್ಟಣದಲ್ಲಿ ಕೋಮು ಗಲಭೆ ಹಬ್ಬಿಸ್ತಿದ್ರು. ಇದು ಕಾಂಗ್ರೆಸ್ ಪರಿಪಾಟ. ಪಾರ್ಟಿ ಉದ್ಧಾರಕ್ಕಾಗಿ ಗಲಭೆ ಸೃಷ್ಟಿ ಮಾಡ್ತಿದ್ರು. ಕೆ.ಜಿ ಹಳ್ಳಿ,‌ಡಿ.ಜೆ ಹಳ್ಳಿ ಗಲಭೆ ನಡೆಸಿದ್ದು ಕಾಂಗ್ರೆಸ್. ಏಟು ತಿಂದಿದ್ದು ಕಾಂಗ್ರೆಸ್ ಎಂದು ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ಹುಬ್ಬಳ್ಳಿ ಗಲಭೆ ನಡೆದಾಗ, ಅಮಾಯಕರನ್ನ ಬಂಧಿಸಿದ್ದಾರೆ ಅಂತ ಹೇಳಿದ್ರು, ಈಗ ಮೌನವಾಗಿದ್ದಾರೆ. ಈಗ ನೋಡಿದ್ರೆ ಕಾಂಗ್ರೆಸ್ ಅಧ್ಯಕ್ಷ, ಮೌಲ್ವಿ ಬಂಧನವಾಗಿದೆ. ಎಲ್ಲಾ ಘಟನೆ ಹಿಂದೆ ಕಾಂಗ್ರೆಸ್ ಭಾಗಿಯಾಗಿರೋದು ಕಂಡು ಬರ್ತಿದೆ. ಈ ಕೃತ್ಯ ಮಾಡ್ತಿರೋದನ್ನ ಯಾರು ಮಾಡಿಸ್ತಿದ್ದಾರೆ ಎಂಬುದನ್ನ ಸರ್ಕಾರ ತನಿಖೆ ಮಾಡಬೇಕು. ಹಿಜಾಬ್ ವಿಚಾರದಲ್ಲೂ ಕೂಡ ಹೀಗೆ ಆಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments