Webdunia - Bharat's app for daily news and videos

Install App

‘ಗಲಭೆ ಹಿಂದೆ ಕಾಂಗ್ರೆಸ್​ ಕೈವಾಡವಿದೆ’

Webdunia
ಶನಿವಾರ, 23 ಏಪ್ರಿಲ್ 2022 (20:17 IST)
ಕರ್ನಾಟಕದಲ್ಲಿ ಕಾಂಗ್ರೆಸ್ ಗೊಂದಲ ಆದಾಗ ರಾಮನಗರ, ಚನ್ನಪಟ್ಟಣದಲ್ಲಿ ಕೋಮು ಗಲಭೆ ಹಬ್ಬಿಸ್ತಿದ್ರು. ಇದು ಕಾಂಗ್ರೆಸ್ ಪರಿಪಾಟ. ಪಾರ್ಟಿ ಉದ್ಧಾರಕ್ಕಾಗಿ ಗಲಭೆ ಸೃಷ್ಟಿ ಮಾಡ್ತಿದ್ರು. ಕೆ.ಜಿ ಹಳ್ಳಿ,‌ಡಿ.ಜೆ ಹಳ್ಳಿ ಗಲಭೆ ನಡೆಸಿದ್ದು ಕಾಂಗ್ರೆಸ್. ಏಟು ತಿಂದಿದ್ದು ಕಾಂಗ್ರೆಸ್ ಎಂದು ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ಹುಬ್ಬಳ್ಳಿ ಗಲಭೆ ನಡೆದಾಗ, ಅಮಾಯಕರನ್ನ ಬಂಧಿಸಿದ್ದಾರೆ ಅಂತ ಹೇಳಿದ್ರು, ಈಗ ಮೌನವಾಗಿದ್ದಾರೆ. ಈಗ ನೋಡಿದ್ರೆ ಕಾಂಗ್ರೆಸ್ ಅಧ್ಯಕ್ಷ, ಮೌಲ್ವಿ ಬಂಧನವಾಗಿದೆ. ಎಲ್ಲಾ ಘಟನೆ ಹಿಂದೆ ಕಾಂಗ್ರೆಸ್ ಭಾಗಿಯಾಗಿರೋದು ಕಂಡು ಬರ್ತಿದೆ. ಈ ಕೃತ್ಯ ಮಾಡ್ತಿರೋದನ್ನ ಯಾರು ಮಾಡಿಸ್ತಿದ್ದಾರೆ ಎಂಬುದನ್ನ ಸರ್ಕಾರ ತನಿಖೆ ಮಾಡಬೇಕು. ಹಿಜಾಬ್ ವಿಚಾರದಲ್ಲೂ ಕೂಡ ಹೀಗೆ ಆಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments