Webdunia - Bharat's app for daily news and videos

Install App

‘ಗಲಭೆ ಹಿಂದೆ ಕಾಂಗ್ರೆಸ್​ ಕೈವಾಡವಿದೆ’

Webdunia
ಶನಿವಾರ, 23 ಏಪ್ರಿಲ್ 2022 (20:17 IST)
ಕರ್ನಾಟಕದಲ್ಲಿ ಕಾಂಗ್ರೆಸ್ ಗೊಂದಲ ಆದಾಗ ರಾಮನಗರ, ಚನ್ನಪಟ್ಟಣದಲ್ಲಿ ಕೋಮು ಗಲಭೆ ಹಬ್ಬಿಸ್ತಿದ್ರು. ಇದು ಕಾಂಗ್ರೆಸ್ ಪರಿಪಾಟ. ಪಾರ್ಟಿ ಉದ್ಧಾರಕ್ಕಾಗಿ ಗಲಭೆ ಸೃಷ್ಟಿ ಮಾಡ್ತಿದ್ರು. ಕೆ.ಜಿ ಹಳ್ಳಿ,‌ಡಿ.ಜೆ ಹಳ್ಳಿ ಗಲಭೆ ನಡೆಸಿದ್ದು ಕಾಂಗ್ರೆಸ್. ಏಟು ತಿಂದಿದ್ದು ಕಾಂಗ್ರೆಸ್ ಎಂದು ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ಹುಬ್ಬಳ್ಳಿ ಗಲಭೆ ನಡೆದಾಗ, ಅಮಾಯಕರನ್ನ ಬಂಧಿಸಿದ್ದಾರೆ ಅಂತ ಹೇಳಿದ್ರು, ಈಗ ಮೌನವಾಗಿದ್ದಾರೆ. ಈಗ ನೋಡಿದ್ರೆ ಕಾಂಗ್ರೆಸ್ ಅಧ್ಯಕ್ಷ, ಮೌಲ್ವಿ ಬಂಧನವಾಗಿದೆ. ಎಲ್ಲಾ ಘಟನೆ ಹಿಂದೆ ಕಾಂಗ್ರೆಸ್ ಭಾಗಿಯಾಗಿರೋದು ಕಂಡು ಬರ್ತಿದೆ. ಈ ಕೃತ್ಯ ಮಾಡ್ತಿರೋದನ್ನ ಯಾರು ಮಾಡಿಸ್ತಿದ್ದಾರೆ ಎಂಬುದನ್ನ ಸರ್ಕಾರ ತನಿಖೆ ಮಾಡಬೇಕು. ಹಿಜಾಬ್ ವಿಚಾರದಲ್ಲೂ ಕೂಡ ಹೀಗೆ ಆಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments