Webdunia - Bharat's app for daily news and videos

Install App

ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿಗೆ ಕಾಂಗ್ರೆಸ್ ಸರಣಿ ಪ್ರಶ್ನೆ

Webdunia
ಗುರುವಾರ, 10 ನವೆಂಬರ್ 2022 (09:31 IST)
ಬೆಂಗಳೂರು : ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಕರ್ನಾಟಕ ಎಂಬ ರಾಜ್ಯವಿದೆ ಎಂದು ಜ್ಞಾನೋದಯವಾಗಿರುವ ಮೋದಿ ಅವರು ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದ ಪ್ರದಕ್ಷಿಣೆ ಆರಂಭಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ.

ಅವರು ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳಲ್ಲಿ ಯಾವುದನ್ನು ಈಡೇರಿಸಿದ್ದೀರಿ ಎಂದು ದಿನ ನಿತ್ಯ ಪ್ರಶ್ನೆ ಕೇಳುತ್ತಲೇ ಇದ್ದೇವೆ. ಆದರೆ ಅದಕ್ಕೆ ಉತ್ತರ ನೀಡುವ ಧಮ್, ತಾಕತ್ ನಿಮ್ಮ ಪಕ್ಷದ ಯಾರಿಗೂ ಇಲ್ಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments