Webdunia - Bharat's app for daily news and videos

Install App

ಪಿಎಫ್‍ಐ, ಕೆಎಫ್‍ಡಿ ಸಂಘಟನೆಗಳೊಂದಿಗೆ ಕಾಂಗ್ರೆಸ್ ಸಂಪರ್ಕ: ಕರಂದ್ಲಾಜೆ ಆರೋಪ

Webdunia
ಗುರುವಾರ, 5 ಅಕ್ಟೋಬರ್ 2017 (16:43 IST)
ಪಿಎಫ್‍ಐ, ಕೆಎಫ್‍ಡಿ ಸಂಘಟನೆಗಳೊಂದಿಗೆ ಬಿಜೆಪಿ ನಾಯಕರಿಗೆ ಸಂಪರ್ಕವಿಲ್ಲ. ಅಂತಹ ಸಂಘಟನೆಗಳ ಸಹಕಾರ ಬಿಜೆಪಿಗೆ ಅಗತ್ಯವಿಲ್ಲ.ಪಿಎಫ್‍ಐ, ಕೆಎಫ್‍ಡಿ ಸಂಘಟನೆಗಳೊಂದಿಗೆ ಕಾಂಗ್ರೆಸ್ ಸಂಪರ್ಕವಿರಬಹುದು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಂಘಟನೆಗಳ ಸಹಕಾರ ಕಾಂಗ್ರೆಸ್ ಪಕ್ಷಕ್ಕೆ ಅಗತ್ಯವಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಸಚಿವ ಯು.ಟಿ.ಖಾದರ್ ಜನತೆಯನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಜನತೆ ಸಚಿವರ ಮಾತುಗಳಿಗೆ ಮರಳಾಗುವುದಿಲ್ಲ ಎನ್ನುವ ನಂಬಿಕೆಯಿದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಹಣ ಮತ್ತು ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ. ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ಖಚಿತ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments