Webdunia - Bharat's app for daily news and videos

Install App

ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ : ಆರಗ

Webdunia
ಗುರುವಾರ, 22 ಸೆಪ್ಟಂಬರ್ 2022 (13:52 IST)
ಬೆಂಗಳೂರು : ದೇಶದಲ್ಲಿ ಟೆರರಿಸ್ಟ್ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್, ಟೆರಸ್ಸ್ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್ಐಎ,

ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ. 

ಈ ಕುರಿತು ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಖಚಿತ ಮಾಹಿತಿ ಮೇರೆಗೆ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ಮೇಲೆ ಎನ್ಐಎ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ.

ಏಕತೆ, ಸಮಗ್ರತೆ ಹಾಳು ಮಾಡೋ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇವೆ. ಆದ್ದರಿಂದ ಮಾಹಿತಿಯ ಮೇರೆಗೆ ರೇಡ್ ಆಗಿದೆ. ಸಂಘಟನೆಯ ಕೆಲ ಮುಖಂಡರನ್ನು ಈಗ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments