Webdunia - Bharat's app for daily news and videos

Install App

ಜನರಿಗೆ ಟೋಪಿ ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ

Webdunia
ಗುರುವಾರ, 4 ಮೇ 2023 (18:40 IST)
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನೋಡಿದ್ರೆ ಶ್ರೀಲಂಕಾ, ಪಾಕಿಸ್ತಾನದ ನಂತರ ಈ ದೇಶವನ್ನು ಕೆಟ್ಟ ಪರಿಸ್ಥಿತಿಗೆ ಕೊಂಡೊಯ್ಯುವಂತೆ ಕಾಣ್ತಿದೆ.. ಜನರಿಗೆ ಟೋಪಿ ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ ಎಂದು ಕಾಂಗ್ರೆಸ್​ ಪ್ರಣಾಳಿಕೆಯನ್ನು ಶಿಕಾರಿಪುರ ಬಿಜೆಪಿ ಅಭ್ಯರ್ಥಿ B.Y. ವಿಜಯೇಂದ್ರ ಹೀಯಾಳಿಸಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇವರ ಪ್ರಣಾಳಿಕೆಯನ್ನು ಗಮನಿಸಿದರೆ ದೇಶ ಆರ್ಥಿಕ ದಿವಾಳಿ ಆಗುವುದರಲ್ಲಿ ಯಾವುದೇ ಸಂದೇಹ ಇಲ್ಲ. ಲಾಟರಿ ಇಲ್ಲದೇ ಬಹುಮಾನ ಕೊಡಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ 75 ಪರ್ಸೆಂಟ್​​​​​​​​ ಮೀಸಲಾತಿ ಕೊಡ್ತೀವಿ ಅಂತಾರೆ.. ಅಂಬೇಡ್ಕರ್ ಎಲ್ಲಾ ಸಮಾಜದ ಜನರಿಗೆ ಅನುಕೂಲ ಆಗಬೇಕು ಅಂತಾ ಸಂವಿಧಾನ ಕೊಟ್ಟಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ನಾಡಿನ ಬಗ್ಗೆ, ದೇಶದ ಬಗ್ಗೆ ಬದ್ದತೆ ಇಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments