Webdunia - Bharat's app for daily news and videos

Install App

ಕಾಂಗ್ರೆಸ್ ಆಡಳಿತಕ್ಕೆ ಗ್ರಹಣ ಹಿಡಿದಿದೆ: ಆರ್‌ ಅಶೋಕ್

Sampriya
ಸೋಮವಾರ, 7 ಅಕ್ಟೋಬರ್ 2024 (17:05 IST)
ಬೆಂಗಳೂರು: ಹಗರಣಗಳ ಸುಳಿಯಲ್ಲಿ ಸಿಲುಕಿ ಆತಂತ್ರವಾಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತಕ್ಕೆ ಗ್ರಹಣ ಹಿಡಿದಿದೆ, ವಿಧಾನಸೌಧ, ವಿಕಾಸಸೌಧಗಳಲ್ಲಿ ಸೂತಕದ ವಾತಾವರಣ ಆವರಿಸಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದ್ದಾರೆ.

ಮುಡಾ ಹಗರಣ ಬೆಳಕಿಗೆ ಬಂದ್ಮೇಲೆ ರಾಜ್ಯದಲ್ಲಿ ಆಡಳಿತ ವ್ಯವ ಸ್ಥೆ ಕುಸಿಯುತ್ತಿದೆ ಎಂಬುದಕ್ಕೆ ಈಚೆಗೆ  ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಸಂಪುಟ ಸಭೆ ಇರುವ ದಿನ ಹೊರತುಪಡಿಸಿ, ಉಳಿದ ದಿನ ಸಚಿವರು ಆಗಮಿಸುವುದೇ ವಿರಳವಾಗಿದೆ ಎಂಬ ವಿಚಾರವಾಗಿ ಅವರು ಫೋಸ್ಟ್ ಹಂಚಿಕೊಂಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಫೋಸ್ಟ್ ಹಾಕಿದ್ದಾರೆ.

ಹಗರಣಗಳ ಸುಳಿಯಲ್ಲಿ ಸಿಲುಕಿ ಆತಂತ್ರವಾಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತಕ್ಕೆ ಗ್ರಹಣ
ಹಿಡಿದಿದೆ, ವಿಧಾನಸೌಧ, ವಿಕಾಸಸೌಧಗಳಲ್ಲಿ ಸೂತಕದ ವಾತಾವರಣ ಆವರಿಸಿಕೊಂಡಿದೆ.

ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಕಲ್ಯಾಣಕ್ಕಾಗಿ ಶ್ರಮಿಸಬೇಕಾದ ಅಧಿಕಾರಶಾಹಿ ವ್ಯವಸ್ಥೆ ಸುಭದ್ರ ಸರ್ಕಾರವಿಲ್ಲದೆ, ಸದೃಢ ನೇತೃತ್ವವಿಲ್ಲದೆ ಅನಾಥವಾಗಿದೆ. ಗೊತ್ತು ಗುರಿಯಿಲ್ಲದ ಈ ಸರ್ಕಾರ ಸತ್ತಿದೆಯೋ, ಬದುಕಿದೆಯೋ ಎಂದು ಅರ್ಥವಾಗದ ಕನ್ನಡಿಗರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ ತಪ್ಪಿಗೆ ದಿನನಿತ್ಯ ಪಶ್ಚಾತಾಪ ಪಡುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments