Webdunia - Bharat's app for daily news and videos

Install App

ಕಾಂಗ್ರೆಸ್ ಆಡಳಿತಕ್ಕೆ ಗ್ರಹಣ ಹಿಡಿದಿದೆ: ಆರ್‌ ಅಶೋಕ್

Sampriya
ಸೋಮವಾರ, 7 ಅಕ್ಟೋಬರ್ 2024 (17:05 IST)
ಬೆಂಗಳೂರು: ಹಗರಣಗಳ ಸುಳಿಯಲ್ಲಿ ಸಿಲುಕಿ ಆತಂತ್ರವಾಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತಕ್ಕೆ ಗ್ರಹಣ ಹಿಡಿದಿದೆ, ವಿಧಾನಸೌಧ, ವಿಕಾಸಸೌಧಗಳಲ್ಲಿ ಸೂತಕದ ವಾತಾವರಣ ಆವರಿಸಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದ್ದಾರೆ.

ಮುಡಾ ಹಗರಣ ಬೆಳಕಿಗೆ ಬಂದ್ಮೇಲೆ ರಾಜ್ಯದಲ್ಲಿ ಆಡಳಿತ ವ್ಯವ ಸ್ಥೆ ಕುಸಿಯುತ್ತಿದೆ ಎಂಬುದಕ್ಕೆ ಈಚೆಗೆ  ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಸಂಪುಟ ಸಭೆ ಇರುವ ದಿನ ಹೊರತುಪಡಿಸಿ, ಉಳಿದ ದಿನ ಸಚಿವರು ಆಗಮಿಸುವುದೇ ವಿರಳವಾಗಿದೆ ಎಂಬ ವಿಚಾರವಾಗಿ ಅವರು ಫೋಸ್ಟ್ ಹಂಚಿಕೊಂಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಫೋಸ್ಟ್ ಹಾಕಿದ್ದಾರೆ.

ಹಗರಣಗಳ ಸುಳಿಯಲ್ಲಿ ಸಿಲುಕಿ ಆತಂತ್ರವಾಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತಕ್ಕೆ ಗ್ರಹಣ
ಹಿಡಿದಿದೆ, ವಿಧಾನಸೌಧ, ವಿಕಾಸಸೌಧಗಳಲ್ಲಿ ಸೂತಕದ ವಾತಾವರಣ ಆವರಿಸಿಕೊಂಡಿದೆ.

ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಕಲ್ಯಾಣಕ್ಕಾಗಿ ಶ್ರಮಿಸಬೇಕಾದ ಅಧಿಕಾರಶಾಹಿ ವ್ಯವಸ್ಥೆ ಸುಭದ್ರ ಸರ್ಕಾರವಿಲ್ಲದೆ, ಸದೃಢ ನೇತೃತ್ವವಿಲ್ಲದೆ ಅನಾಥವಾಗಿದೆ. ಗೊತ್ತು ಗುರಿಯಿಲ್ಲದ ಈ ಸರ್ಕಾರ ಸತ್ತಿದೆಯೋ, ಬದುಕಿದೆಯೋ ಎಂದು ಅರ್ಥವಾಗದ ಕನ್ನಡಿಗರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ ತಪ್ಪಿಗೆ ದಿನನಿತ್ಯ ಪಶ್ಚಾತಾಪ ಪಡುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಮುಂದಿನ ಸುದ್ದಿ
Show comments