ಆಹ್ವಾನ ನೀಡಿ ಶೆಟ್ಟರ್‌ಗೆ ಗಾಳ ಹಾಕಿದ ಕಾಂಗ್ರೆಸ್

Webdunia
ಭಾನುವಾರ, 16 ಏಪ್ರಿಲ್ 2023 (07:13 IST)
ಬೆಂಗಳೂರು : ಬಿಜೆಪಿಗೆ ಗುಡ್ಬೈ ಹೇಳಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ ಅಥವಾ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
 
ಹೌದು, ಬಿಜೆಪಿ ವಿರುದ್ಧ ಬಂಡಾಯ ಸಾರಿದ ಶೆಟ್ಟರ್ ಅವರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಸಂಬಂಧದಲ್ಲಿ ಬೀಗರಾಗಬೇಕಾದ ಶಾಮನೂರು ಶಿವಶಂಕರಪ್ಪ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಲು ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಈಗಾಗಲೇ ಶೆಟ್ಟರ್ ಜೊತೆಗೆ ಕಾಂಗ್ರೆಸ್ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಪಕ್ಷ ಸೇರಲು ಶೆಟ್ಟರ್ ಮುಂದಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. 

ಕಾಂಗ್ರೆಸ್ ಮೂರು ಪಟ್ಟಿಯನ್ನು ರಿಲೀಸ್ ಮಾಡಿದರೂ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರಕ್ಕೆ ಇಲ್ಲಿಯವರೆಗೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಆಫರ್ ನೀಡಿದೆ. ಇದರ ಜೊತೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡದದಿಂದ ಟಿಕೆಟ್ ನೀಡುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಪುಣೆ ಮಹಾನಗರ ಪಾಲಿಕೆ ಚುನಾವಣೆ: ಭರ್ಜರಿ ಪ್ರಚಾರ ನಡೆಸಿದ ಡಿಸಿಎಂ ಏಕನಾಥ್ ಶಿಂಧೆ

ಮುಂದಿನ ಸುದ್ದಿ
Show comments