Webdunia - Bharat's app for daily news and videos

Install App

3 ರಾಜ್ಯದಲ್ಲಿ ಕಾಂಗ್ರೆಸ್ ಧೂಳಿ ಪಟವಾಗಿದೆ

Webdunia
ಮಂಗಳವಾರ, 7 ಮಾರ್ಚ್ 2023 (15:53 IST)
ನಾಲ್ಕೈದು ಶಾಸಕರು ಬಿಟ್ರೆ ಉಳಿದ ಹಾಲಿ ಶಾಸಕರಿಗೆ ಟಿಕೆಟ್ ಸಿಗುತ್ತೆ. ಪಕ್ಷಕ್ಕೆ ಯಾರಾದ್ರೂ ಬರೋರು ಬರಲಿ.. ಹೋಗೋರು ಹೋಗ್ಲಿ. ಬರೋರಿಗೆ ಸ್ವಾಗತ ಬಿಟ್ಟು ಹೋಗೋರು ಹೋಗ್ಲಿ ಸಂತೋಷ. ಇನ್ನೂ ಅನೇಕ ಜನ ಬಿಜೆಪಿಗೆ ಬರುವರಿದ್ದಾರೆ ಅಂತಾ ಕಲಬುರಗಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ 30 ಕ್ಷೇತ್ರ ಗೆದ್ದೆ ಗೆಲ್ಲೇವೆ. ಕಾಂಗ್ರೆಸ್ ನಾಯಕರು ಟೀಕೆ ಮಾಡುವುದರಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ರಮೇಶ್ ಕುಮಾರ್ ಜವಾಬ್ದಾರಿ ನಾಯಕನಾಗಿ ಕಾಂಗ್ರೆಸ್ ಬಗ್ಗೆ ಹೇಳಿದ್ದಾರೆ. ನಾವೆಲ್ಲಾ ಸಾಕಷ್ಟು ಮಾಡಿಕೊಂಡಿದ್ದೇವೆ ಅಂತಾ ಹೇಳಿರೋದಕ್ಕೆ ಸಿದ್ದರಾಮಯ್ಯ ಡಿಕೆಶಿ ಉತ್ತರ ಕೋಡಬೇಕು. ಮೂರು ರಾಜ್ಯದಲ್ಲಿ ಕಾಂಗ್ರೆಸ್ ಧೂಳಿ ಪಟವಾಗಿದೆ. ನಮ್ಮ ರಾಜ್ಯದಲ್ಲಿ 140 ಸೀಟ್ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಜನ ಬರ್ತಿಲ್ಲ ಅನ್ನೋದು ನೀವೆ ನೋಡಿದ್ದೀರಿ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments