Webdunia - Bharat's app for daily news and videos

Install App

ಕಾಂಗ್ರೆಸ್ ನವರಿಗೆ ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ- ಆರ್ ಅಶೋಕ್

Webdunia
ಶನಿವಾರ, 8 ಅಕ್ಟೋಬರ್ 2022 (20:27 IST)
ಮೀಸಲಾತಿ ವಿಚಾರದಲ್ಲಿ ಸಿಎಂ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ.ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡಲಾಗಿದೆ.ಮೀಸಲಾತಿ ಹೆಚ್ಚಿಸಲು ನಿನ್ನೆ ಡಿಸೈಡ್ ಆಗಿದೆ.ಹಾಗಾಗಿ ವಿಶೇಷ ಕ್ಯಾಬಿನೆಟ್ ಕರೆದು ಚರ್ಚೆ ಮಾಡಿ ಅಂತಿಮ ಮಾಡ್ತೀವಿ.ಈಗಾಗಲೇ ಮಧ್ಯಪ್ರದೇಶ, ತಮಿಳುನಾಡು, ಕೇರಳದಲ್ಲಿ ಜಾಸ್ತಿ ಇದೆ.ಇದು ಕಾನೂನಾತ್ಮಕವಾಗಿ ತಂದು ಜಾರಿಗೊಳಿಸ್ತೇವೆ.ಈಗ ಬೇರೆ ರಾಜ್ಯಗಳಲ್ಲಿ ಮಾಡಿರೋದನ್ನ ಸ್ವಾಗತ ಮಾಡಿದ್ದಾರೆ.ನಮ್ಮಲ್ಲೂ ಬೇಡಿಕೆ ಹೆಚ್ಚಿರೋದ್ರಿಂದ ಜಾರಿಗೆ ತರ್ತೀವಿ.ನೈನ್ತ್ ಶೆಡ್ಯೂಲ್ ಸಿದ್ದರಾಮಯ್ಯಗೆ ಈಗ ನೆನಪಾಯ್ತಾ.?ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಅದನ್ನ ಡಿಸೈನ್ ಮಾಡಿದ್ದು.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದವರು ಕಾಂಗ್ರೆಸ್.ಅಂಬೇಡ್ಕರ್ ಸತ್ತಾಗ ಅವರಿಗೆ ಹೂಳಲು ಜಾಗವನ್ನೂ ಕೊಡಲಿಲ್ಲ.ಅವರಿಗೆ ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.ಸಂವಿಧಾನ ಬದ್ದವಾಗಿ ನ್ಯಾಯ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments