Webdunia - Bharat's app for daily news and videos

Install App

ಸ್ವಾತಂತ್ರ್ಯ ಬಂದ ಇಷ್ಟೂ ವರ್ಷಗಳಲ್ಲಿ ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸಿ ಕಾಂಗ್ರೆಸ್‌ ಆಡಳಿತ ನಡೆಸಿದೆ- ಪ್ರಧಾನಿ ನರೇಂದ್ರ ಮೋದಿ

Webdunia
ಸೋಮವಾರ, 7 ಮೇ 2018 (07:11 IST)
ರಾಯಚೂರು : ರಾಜ್ಯ ಸರ್ಕಾರ ಜಾರಿಮಾಡಿದ  ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರ ಸರ್ಕಾರದ  ಪಾಲಿದೆ ಎಂಬುದನ್ನು ಕಾಂಗ್ರೆಸ್ ಮುಚ್ಚಿಟ್ಟಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಯಚೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು,’ ಸ್ವಾತಂತ್ರ್ಯ ಬಂದ ಇಷ್ಟೂ ವರ್ಷಗಳಲ್ಲಿ ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿಸಿ ಕಾಂಗ್ರೆಸ್‌ ಆಡಳಿತ ನಡೆಸಿದೆ. ಸುಳ್ಳಿನ ಪ್ರಚಾರವೇ ಕಾಂಗ್ರೆಸ್‌ ಮಂತ್ರವಾಗಿದೆ. ವಿಚಿತ್ರವಾಗಿ ಸತತವಾಗಿ ಕಾಂಗ್ರೆಸ್ ಸುಳ್ಳು ಹೇಳುವ ಅಭಿಯಾನ ನಡೆಸುತ್ತಿದೆ. ಕಾಂಗ್ರೆಸ್ ಸಂಸತ್ ಅಧಿವೇಶನ ನಡೆಸಲು ಬಿಡ್ತಿಲ್ಲ. ಅವರಿಗೆ ಮೋದಿ ಕೆಲಸಗಳ ಬಗ್ಗೆ ಭಯ ಬಂದುಬಿಟ್ಟಿದೆ. ಈಗ ಕಾಂಗ್ರೆಸ್ ಪಕ್ಷವನ್ನು ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments