Webdunia - Bharat's app for daily news and videos

Install App

ಕರ್ನಾಟಕವನ್ನ ಭಾರತದಿಂದ ಬೇರೆ ಮಾಡುವ ಹುನ್ನಾರ ನಡೆಸಿದೆ ಕಾಂಗ್ರೆಸ್ : ನರೇಂದ್ರ ಮೋದಿ

Webdunia
ಸೋಮವಾರ, 8 ಮೇ 2023 (10:58 IST)
ಮೈಸೂರು : ಕರ್ನಾಟಕ ಭಾರತದ ಭಾಗ ಅಲ್ಲ ಅಂತ ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಕರ್ನಾಟಕವನ್ನು ಭಾರತದಿಂದ ಬೇರೆ ಮಾಡುವ ಹುನ್ನಾರವನ್ನು ಕಾಂಗ್ರೆಸ್ ನಡೆಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆರೋಪಿಸಿದರು.


ನಂಜನಗೂಡಿನಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ತುಂಬಾ ನೋವಿನಿಂದ ಹೇಳುತ್ತಿದ್ದೇನೆ. ಪ್ರತಿಯೊಬ್ಬ ಕನ್ನಡಿಗರು ಗಂಭೀರವಾಗಿ ಕೇಳಬೇಕು. ಕರ್ನಾಟಕ ಭಾರತದ ಭಾಗ ಅಲ್ಲ ಅಂತ ಕಾಂಗ್ರೆಸ್ನವರು ಹೇಳುತ್ತಿದ್ದಾರೆ.

ಕಾಂಗ್ರೆಸ್ ಕರ್ನಾಟಕವನ್ನು ಭಾರತದಿಂದ ಬೇರೆ ಮಾಡಲು ಹುನ್ನಾರ ನಡೆಸಿದೆ. ಕಾಂಗ್ರೆಸ್ ಈ ರೀತಿ ಯೋಚನೆ ಮಾಡುತ್ತದೆ ಅಂತ ಅಂದುಕೊಂಡಿರಲಿಲ್ಲ. ಕಾಂಗ್ರೆಸ್ ಕನ್ನಡಿಗರ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments