ರಾಜ್ಯದ ಸಂಸದರಿಗೆ ಸಚಿವ ಡಿಕೆಶಿ ಕೊಟ್ಟ ಐಫೋನ್ ವಿವಾದಕ್ಕೆ ಟ್ವಿಸ್ಟ್

Webdunia
ಗುರುವಾರ, 19 ಜುಲೈ 2018 (09:36 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕರೆದಿದ್ದ ಸರ್ವಪಕ್ಷಗಳ ಸಂಸದರ ಸಭೆಗೆ ಆಗಮಿಸುವ ಸಂಸದರಿಗೆ ಸಚಿವ ಡಿಕೆ ಶಿವಕುಮಾರ್ ಕೊಟ್ಟಿದ್ದಾರೆನ್ನಲಾದ ದುಬಾರಿ ಬೆಲೆಯ ಐಫೋನ್ ಗಿಫ್ಟ್ ವಿವಾದ ಈಗ ಮತ್ತೊಂದು ಹಂತಕ್ಕೆ ತಲುಪಿದೆ.

ಗಿಫ್ಟ್ ವಿವಾದದ ಬಗ್ಗೆ ಇದೀಗ ಕಾಂಗ್ರೆಸ್ ಹೈಕಮಾಂಡ್ ವರದಿ ಕೇಳಿದೆ. ಐಫೋನ್ ನೀಡಿದ್ದು ಭಾರೀ ಸುದ್ದಿಯಾಗುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ.

ಅತ್ತ ಬಿಜೆಪಿ ಸಂಸದರು ಗಿಫ್ಟ್ ಸ್ವೀಕರಿಸದೇ ಇರಲು ತೀರ್ಮಾನಿಸಿದ್ದಾರೆ. ಆದರೆ ಡಿಕೆಶಿ ಕ್ರಮವನ್ನು ಹಿರಿಯ ಶಾಸಕ ಶ್ಯಾಮನೂರ್ ಶಿವಶಂಕರಪ್ಪ ಮುಂತಾದವರು ಸಮರ್ಥಿಸಿಕೊಂಡಿದ್ದಾರೆ. ಆದರೆ ಪ್ರಕರಣ ಕುರಿತು ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಮುಜುಗರ ಎದುರಿಸುತ್ತಿದ್ದಂತೆ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಮೂಲಕ ವರದಿ  ಪಡೆಯಲು ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments