Webdunia - Bharat's app for daily news and videos

Install App

ಕಾಂಗ್ರೆಸ್ ಟಿಕೆಟ್ ಸಿಗಬೇಕಾದರೆ ಹೈಕಮಾಂಡ್ ನ ಈ ಕಟ್ಟುನಿಟ್ಟಿನ ಆರ್ಡರ್ ಪಾಲಿಸಲೇಬೇಕು!

Webdunia
ಗುರುವಾರ, 1 ಮಾರ್ಚ್ 2018 (10:02 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಿಟ್ಟಿಸಬೇಕಾದರೆ ಕೆಲವು ಕಟ್ಟು ನಿಟ್ಟಿನ ಸೂಚನೆಯನ್ನು ಕಾಂಗ್ರೆಸ್ ಹೈಕಮಾಂಡ್ ಆಕಾಂಕ್ಷಿಗಳಿಗೆ ರವಾನಿಸಿದೆ.

ಚುನಾವಣೆಗೆ ನಾನೇ ಸ್ಪರ್ಧಿ ಎಂದು ಪಕ್ಷ ಘೋಷಿಸುವ ಮೊದಲೇ ಬಹಿರಂಗವಾಗಿ ಹೇಳುವ ಹಾಗಿಲ್ಲ ಎಂದು ಈಗಾಗಲೇ ಹೈಕಮಾಂಡ್ ಆದೇಶಿಸಿತ್ತು. ಅದೇ ರೀತಿ ಇದೀಗ ಮತ್ತಷ್ಟು ಕಟ್ಟಪ್ಪಣೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿದ್ದಾರೆ.

ಟಿಕೆಟ್ ಆಕಾಂಕ್ಷಿಗಳು ತಮ್ಮ ಕ್ಷೇತ್ರದ ಜನರೊಂದಿಗೆ ಸಕ್ರಿಯವಾಗಿ ಸಂಪರ್ಕದಲ್ಲಿರಬೇಕು. ಕ್ಷೇತ್ರದ ತುಂಬಾ ಓಡಾಡುತ್ತಿರಬೇಕು. ನಂತರ ಕೆಪಿಸಿಸಿ ಮತ್ತು ಸರ್ಕಾರದ ವತಿಯಿಂದ ಸರ್ವೇ ನಡೆಸಲಾಗುವುದು. ಸರ್ವೇಯಲ್ಲಿ ಹೆಚ್ಚು ಜನಪ್ರಿಯತೆ ಇರುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ಎಂದು ರಾಹುಲ್ ಗಾಂಧಿ ಖಡಕ್ ಆಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಐಸಿಸಿ ಹಿಂದುಳಿದ ವರ್ಗಗಳ ಸಭೆಯಲ್ಲಿ ಕೈಗೊಂಡ ನಿರ್ಣಯದ ಮಾಹಿತಿ ನೀಡಿದ ಸಿಎಂ

ಬಂಧನ ಭೀತಿಯಲ್ಲಿ ಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ನೋಡೋಣ: ವಿಜಯೇಂದ್ರ

Video: ಸಂಸದೆ ಕಂಗನಾ ರನೌತ್ ಕಾಲ ಬಳಿ ಕೂತು ವೃದ್ಧರು ಸಮಸ್ಯೆ ಹೇಳಿದರೂ ಕರಗದ ಮನಸ್ಸು

ನಿಮಿಷ ಪ್ರಿಯಗೆ ಈಗ ಒಂದೊಂದು ನಿಮಿಷವೂ ನರಕ: ಮೆಹ್ದಿ ಕುಟುಂಬ ಹೇಳಿದ್ದೇನು

ಮುಂದಿನ ಸುದ್ದಿ
Show comments