Webdunia - Bharat's app for daily news and videos

Install App

ಪ್ರತ್ಯೇಕ ನಾಡಧ್ವಜ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುನಿಸು?

Webdunia
ಶುಕ್ರವಾರ, 21 ಜುಲೈ 2017 (12:24 IST)
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು ಎಂದು ಹೊರಟ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ನಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ.

 
ಚುನಾವಣೆ ಹತ್ತಿರದಲ್ಲಿರುವಾಗ ಜನರಲ್ಲಿ ಗೊಂದಲ ಮೂಡಿಸುವಂತಹ ಇಂತಹ ವಿಚಾರಗಳನ್ನು ಸುಮ್ಮನೇ ಮೈ ಮೇಲೆ ಎಳೆದುಕೊಳ್ಳುವುದೇಕೆ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಮೂಲಕ ಸಿಎಂಗೆ ಸಂದೇಶ ರವಾನಿಸಿದೆ ಎನ್ನಲಾಗಿದೆ.

ಇದಕ್ಕೆ ಉತ್ತರಿಸಿರುವ ಸಿಎಂ ನಾವು ಸಂವಿಧಾನದಲ್ಲಿ ಇಂತಹದ್ದಕ್ಕೆ ಅವಕಾಶವಿದೆಯಾ ಎಂದು ಸಮಿತಿ ರಚನೆ ಮಾಡಿದ್ದೇವಷ್ಟೇ. ಪ್ರತ್ಯೇಕ ನಾಡಧ್ವಜ ತರುತ್ತೇವೆ ಅಥವಾ ಇಲ್ಲ ಎಂಬುದರ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೆಸಿ ವೇಣುಗೋಪಾಲಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯ ಹಿನ್ನಲೆಯಲ್ಲಿ ಪ್ರತ್ಯೇಕ ನಾಡಧ್ವಜ ವಿಚಾರ ಕೆಲವು ದಿನಗಳ ಮಟ್ಟಿಗೆ ತಣ್ಣಗಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ..  ಕೊನೆಗೂ ಲಾಂಚ್ ಆಯ್ತು ಉಚಿತ ರಿಲಯನ್ಸ್ ಜಿಯೋ ಫೋನ್.. ಏನೇನು ಇದೆ ಇದರಲ್ಲಿ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments