Webdunia - Bharat's app for daily news and videos

Install App

ಪ್ರತ್ಯೇಕ ನಾಡಧ್ವಜ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುನಿಸು?

Webdunia
ಶುಕ್ರವಾರ, 21 ಜುಲೈ 2017 (12:24 IST)
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು ಎಂದು ಹೊರಟ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ನಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ.

 
ಚುನಾವಣೆ ಹತ್ತಿರದಲ್ಲಿರುವಾಗ ಜನರಲ್ಲಿ ಗೊಂದಲ ಮೂಡಿಸುವಂತಹ ಇಂತಹ ವಿಚಾರಗಳನ್ನು ಸುಮ್ಮನೇ ಮೈ ಮೇಲೆ ಎಳೆದುಕೊಳ್ಳುವುದೇಕೆ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಮೂಲಕ ಸಿಎಂಗೆ ಸಂದೇಶ ರವಾನಿಸಿದೆ ಎನ್ನಲಾಗಿದೆ.

ಇದಕ್ಕೆ ಉತ್ತರಿಸಿರುವ ಸಿಎಂ ನಾವು ಸಂವಿಧಾನದಲ್ಲಿ ಇಂತಹದ್ದಕ್ಕೆ ಅವಕಾಶವಿದೆಯಾ ಎಂದು ಸಮಿತಿ ರಚನೆ ಮಾಡಿದ್ದೇವಷ್ಟೇ. ಪ್ರತ್ಯೇಕ ನಾಡಧ್ವಜ ತರುತ್ತೇವೆ ಅಥವಾ ಇಲ್ಲ ಎಂಬುದರ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೆಸಿ ವೇಣುಗೋಪಾಲಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯ ಹಿನ್ನಲೆಯಲ್ಲಿ ಪ್ರತ್ಯೇಕ ನಾಡಧ್ವಜ ವಿಚಾರ ಕೆಲವು ದಿನಗಳ ಮಟ್ಟಿಗೆ ತಣ್ಣಗಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ..  ಕೊನೆಗೂ ಲಾಂಚ್ ಆಯ್ತು ಉಚಿತ ರಿಲಯನ್ಸ್ ಜಿಯೋ ಫೋನ್.. ಏನೇನು ಇದೆ ಇದರಲ್ಲಿ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಮುಂದಿನ ಸುದ್ದಿ
Show comments