ಲೋಕಸಭಾ ಚುನಾವಣಾ ಸಿದ್ದತೆಗೆ ಕಾಂಗ್ರೆಸ್‌ ಹೈವೋಲ್ಟೇಜ್‌ ಸಭೆ

geetha
ಬುಧವಾರ, 10 ಜನವರಿ 2024 (15:45 IST)
ಬೆಂಗಳೂರು :ರಾಜ್ಯ ಚುನಾವಣಾ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ನೇತೃತ್ವದಲ್ಲಿ ನಡೆಯಲಿರುವ  ಸಭೆಯಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಸಂಗ್ರಹ ಕೂಡ ನಡೆಯಲಿದೆ. ಲೋಕಸಭಾ ಚುನಾವಣಾ ಸಿದ್ದತೆಗೆ ಸಂಬಂಧಿಸಿದಂತೆ ಬುಧವಾರ ಕಾಂಗ್ರೆಸ್‌ ಮಹತ್ವದ ಸಭೆ ನಡೆಸಲಿದೆ. 
 
ಕಾಂಗ್ರೆಸ್‌ ಪಕ್ಷದ ಎಲ್ಲಾ ಶಾಸಕರು, ಸಚಿವರು. ಚುನಾಯಿತಿ ಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ವಿಧಾನ ಪರಿಷತ್‌ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ಬ್ಲಾಕ್ ಅಧ್ಯಕ್ಷರೂ ಸೇರಿದಂತೆ 1500 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಗೆ ಪೂರ್ವಸಿದ್ದತೆಯಾಗಿ ಮಂಗಳವಾರ ರಣ್‌ ದೀಪ್‌ ಸುರ್ಜೇವಾಲಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ .ಶಿವಕುಮಾರ್‌ ಹಾಗೂ ಸಚಿವರೊಡನೆ ಸಭೆ ನಡೆಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲೂ ಪಶ್ಚಿಮ ಬಂಗಾಲದ ಮಾದರಿ ಫಲಿತಾಂಶ: ವಿಜಯೇಂದ್ರ ವಿಶ್ವಾಸ

ಧರ್ಮಸ್ಥಳ ಪ್ರಕರಣ: ಮರು ತನಿಖೆಯ 7,005 ಪುಟಗಳ ಅಂತಿಮ ವರದಿ

ಪುರಿ ಜಗನ್ನಾಥ ರಥಯಾತ್ರೆಗೆ ಯಾಕಿಷ್ಟು ಜನ ಸೇರ್ತಾರೆ: ಶ್ರೀಕೃಷ್ಣನ ಮಾಯೆಯ ರಹಸ್ಯವೇನು ಇಲ್ಲಿದೆ ಮಾಹಿತಿ

ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ, ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯ ಚಾರಿತ್ರ್ಯಕ್ಕೆ ಮಸಿ, ದೂರು

ಲಿಫ್ಟ್‌ನೊಳಗೆ ಹೊಡೆದಾಡಿಕೊಂಡ ಅಪಾರ್ಟ್‌ಮೆಂಟ್‌ ನಿವಾಸಿಗಳು, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments