Webdunia - Bharat's app for daily news and videos

Install App

ನನಗೆ ಸ್ಥಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ; ಗೋಪಾಲಕೃಷ್ಣ

Webdunia
ಗುರುವಾರ, 28 ಆಗಸ್ಟ್ 2014 (13:50 IST)
ಸಚಿವ ಸ್ಥಾನ ಅಥವಾ ವಿಧಾನಸಭಾಧ್ಯಕ್ಷ ಸ್ಥಾನದ ಆಕ್ಷಾಂಕಿ ನಾನಲ್ಲ’ ಎಂದು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ನೂತನ ಶಾಸಕ ಎನ್‌.ವೈ.ಗೋಪಾಲಕೃಷ್ಣ ಹೇಳಿದರು. ಸ್ವಗ್ರಾಮ ತಾಲ್ಲೂಕಿನ ರಾಂಪುರಕ್ಕೆ ಆಗಮಿಸಿದ್ದ ಅವರು  ಸುದ್ದಿಗಾರರ ಜತೆ ಮಾತನಾಡಿದರು.
 
‘ನಾನು ಐದು ಬಾರಿ ಶಾಸಕನಾಗಿದ್ದೇನೆ, ಒಂದು ಸಾರಿ ವಿಧಾನಸಭೆ ಉಪಾಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಸ್ಥಾನ ಪಡೆಯಲು ಯಾವುದೇ ಲಾಬಿ ನಡೆಸುವುದಿಲ್ಲ. ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರ’ ಎಂದು ಸ್ಪಷ್ಟಪಡಿಸಿದರು. ‘ಕೆಲ ಮಾಧ್ಯಮಗಳಲ್ಲಿ ನನಗೆ ಸ್ಪೀಕರ್‌ ಸ್ಥಾನ ನೀಡಲಾಗುವುದು ಎಂದು ಬಂದಿರುವ ವರದಿ ಸತ್ಯಕ್ಕೆ ದೂರ’ ಎಂದು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments