Webdunia - Bharat's app for daily news and videos

Install App

ಕಾಂಗ್ರೆಸ್ ಭರವಸೆ ಕೇವಲ ಭಾರವಸೆಗೆ ಸೀಮಿತ

Webdunia
ಮಂಗಳವಾರ, 11 ಏಪ್ರಿಲ್ 2023 (20:50 IST)
ಬಿಜೆಪಿ ಅಭಿವೃದ್ಧಿಯ ಆಧಾರದಲ್ಲಿ ಧನಾತ್ಮಕ ಕಾರ್ಯಸೂಚಿಯದೊಂದಿಗೆ ಚುನಾವಣೆಗೆ ಹೋಗಬೇಕು ಎನ್ನುವ ಆಶಯ ಇದೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ಮೂಲಸೌಕರ್ಯದ ಅಭಿವೃದ್ಧಿ, ಸಂಪರ್ಕ ಕ್ಷೇತ್ರದ ಗಮನಾರ್ಹ ಅಭಿವೃದ್ಧಿ ಬಿಜೆಪಿ ಗೆಲುವಿಗೆ ಪೂರಕ ಎಂದು ಹೇಳಿದ್ರು...ಬಡವರಿಗೆ ಅಗತ್ಯವಿರುವ ಸೌಕರ್ಯಗಳಿಗಾಗಿ ಸ್ವಾತಂತ್ರ್ಯ ಬಂದ ಏಳು ದಶಕಗಳ ನಂತರವು ಜನರು ತೊಳಲಾಡುತ್ತದ್ದ ಪರಿಸ್ಥಿತಿ ಇತ್ತು. ಜನರ ಕಷ್ಟಗಳನ್ನು ಬಗೆಹರಿಸುವಲ್ಲಿ ನರೇಂದ್ರ ಮೋದಿಜಿ ದೊಡ್ಡ ಹೆಜ್ಜೆ ಇಟ್ಟರು. ಗಾಂಧೀಜಿ ಹೇಳಿದಂತೆ ಸ್ವಚ್ಛತೆಗೆ ಆದ್ಯತೆ ಕೊಡಲಾಯಿತು ಎಂದ್ಛುವರು ವಿವರಿಸಿದರು.ಇನ್ನೂ ಕಾಂಗ್ರೆಸ್ ಬೇರೆ ರಾಜ್ಯಗಳಲ್ಲಿ ಭರವಸೆ ಹಾಗೇ ಉಳಿದುದು ಯಾಕೆ? ಅದನ್ನು ಅನುಷ್ಠಾನಕ್ಕೆ ತರಲಿಲ್ಲವೇಕೆ? 2001ರಲ್ಲಿ ಇದೇ ರಾಜ್ಯದಲ್ಲಿ ಕೊಟ್ಟ ನಿರುದ್ಯೋಗಿ ಯುವಕರಿಗೆ 5 ಸಾವಿರ ಕೊಡುವ ಭರವಸೆ ಯಾಕೆ ಈಡೇರಿಸಲಿಲ್ಲ ಎಂದು ಟೀಕಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments