Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ ವಾಮಮಾರ್ಗ ಯತ್ನ ಎಂದ ಬಿಜೆಪಿ

Webdunia
ಗುರುವಾರ, 15 ಸೆಪ್ಟಂಬರ್ 2016 (12:41 IST)
ವಾಮಮಾರ್ಗದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಅಧಿಕಾರ ಸ್ಥಾಪಿಸಲು, ರಾಜ್ಯ ಸರಕಾರ ತನ್ನೆಲ್ಲಾ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ನಾಯಕ ಎನ್‌.ಆರ್.ರಮೇಶ್ ಆರೋಪಿಸಿದ್ದಾರೆ.
 
ಪಾಲಿಕೆಯ ಆಯುಕ್ತರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಿವಿಧ ಜಿಲ್ಲೆ ಹಾಗೂ ರಾಜ್ಯಗಳ ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರುಗಳನ್ನು ಕಾನೂನು ಬಾಹಿರವಾಗಿ ಪಾಲಿಕೆ ವ್ಯಾಪ್ತಿಯ ವಿಳಾಸಗಳಲ್ಲಿ ಸೇರಿಸಿದ್ದಾರೆ. ಯಾವುದೇ ಅಡಿ ತಡೆಗಳಿಲ್ಲದಿದ್ದರು ಸಹ ಮಹಾಪೌರರ ಚುನಾವಣೆಯನ್ನು ವಿನಾಕಾರಣ ಮುಂದೂಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು. 
 
ಈ ಮೂಲಕ ಕಾಂಗ್ರೆಸ್ ಪಕ್ಷ ಕಾನೂನು ಬಾಹಿರವಾಗಿ ತನ್ನ ಪರವಾದ ಮತದಾರರ ಪಟ್ಟಿಯನ್ನು ಹಿಗ್ಗಿಸಿಕೊಳ್ಳುತ್ತಿದೆ. ಇದ್ದಕ್ಕೆ ಪ್ರಾದೇಶಿಕ ಆಯುಕ್ತರಾಗಿರುವ ಜಯಂತಿ ಅವರು ಸಹಾಯ ಮಾಡುತ್ತಿದ್ದಾರೆ ಎಂದು ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ನಾಯಕ ಎನ್‌.ಆರ್.ರಮೇಶ್ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments