Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ ವಾಮಮಾರ್ಗ ಯತ್ನ ಎಂದ ಬಿಜೆಪಿ

Webdunia
ಗುರುವಾರ, 15 ಸೆಪ್ಟಂಬರ್ 2016 (12:41 IST)
ವಾಮಮಾರ್ಗದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಅಧಿಕಾರ ಸ್ಥಾಪಿಸಲು, ರಾಜ್ಯ ಸರಕಾರ ತನ್ನೆಲ್ಲಾ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ನಾಯಕ ಎನ್‌.ಆರ್.ರಮೇಶ್ ಆರೋಪಿಸಿದ್ದಾರೆ.
 
ಪಾಲಿಕೆಯ ಆಯುಕ್ತರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಿವಿಧ ಜಿಲ್ಲೆ ಹಾಗೂ ರಾಜ್ಯಗಳ ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರುಗಳನ್ನು ಕಾನೂನು ಬಾಹಿರವಾಗಿ ಪಾಲಿಕೆ ವ್ಯಾಪ್ತಿಯ ವಿಳಾಸಗಳಲ್ಲಿ ಸೇರಿಸಿದ್ದಾರೆ. ಯಾವುದೇ ಅಡಿ ತಡೆಗಳಿಲ್ಲದಿದ್ದರು ಸಹ ಮಹಾಪೌರರ ಚುನಾವಣೆಯನ್ನು ವಿನಾಕಾರಣ ಮುಂದೂಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು. 
 
ಈ ಮೂಲಕ ಕಾಂಗ್ರೆಸ್ ಪಕ್ಷ ಕಾನೂನು ಬಾಹಿರವಾಗಿ ತನ್ನ ಪರವಾದ ಮತದಾರರ ಪಟ್ಟಿಯನ್ನು ಹಿಗ್ಗಿಸಿಕೊಳ್ಳುತ್ತಿದೆ. ಇದ್ದಕ್ಕೆ ಪ್ರಾದೇಶಿಕ ಆಯುಕ್ತರಾಗಿರುವ ಜಯಂತಿ ಅವರು ಸಹಾಯ ಮಾಡುತ್ತಿದ್ದಾರೆ ಎಂದು ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ನಾಯಕ ಎನ್‌.ಆರ್.ರಮೇಶ್ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

Share Market: ಕದನವಿರಾಮ ಬೆನ್ನಲ್ಲೇ ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಗುಡ್ ನ್ಯೂಸ್

Gold Price today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಚೀನಾವೂ ಬೇಡ ಟರ್ಕಿಯೂ ಬೇಡ: ಎಲ್ಲಾ ಬ್ಯಾನ್ ಅಂತಿದ್ದಾರೆ ಭಾರತೀಯರು

ಮುಂದಿನ ಸುದ್ದಿ
Show comments