Webdunia - Bharat's app for daily news and videos

Install App

ದೆಹಲಿಯಲ್ಲಿ ಕಾಂಗ್ರೆಸ್ ಮಹತ್ವದ ಸಭೆ

Webdunia
ಸೋಮವಾರ, 12 ಡಿಸೆಂಬರ್ 2022 (20:58 IST)
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ದೆಹಲಿಗೆ ಬರಲು ಸೂಚನೆ ನೀಡಿದ್ರು. ಈ ಹಿನ್ನಲೆ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ಪ್ರಯಾಣ ಬೆಳಿಸಿದ್ರು,ಮಧ್ಯಾಹ್ನ 3 ಗಂಟೆ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ರಾಜ್ಯದಲ್ಲಿ ಮೋದಿ ಅಲೆ ಮೆಟ್ಟಿನಿಲ್ಲುವ ರಣತಂತ್ರ ರೂಪಿಸಬೇಕು, ಎಲ್ಲರೂ ಒಗ್ಗಟ್ಟಿನ ಮಂತ್ರ ಜಪಿಸಬೇಕು ಎಂದು ಸಭೆಯಲ್ಲಿ ಚರ್ಚಿಸಿದರು. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆ ವಾಲಾ,ವೇಣು ಗೋಪಾಲ್,ಸಿದ್ದರಾಮಯ್ಯ,ಡಿಕೆ ಶಿವಕುಮಾರ್,ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು ಭಾಗಿ ಆಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments