Select Your Language

Notifications

webdunia
webdunia
webdunia
webdunia

ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್ : ಹೈಕಮಾಂಡ್ ಷರತ್ತು ಏನು?

ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್ : ಹೈಕಮಾಂಡ್ ಷರತ್ತು ಏನು?
ಬೆಂಗಳೂರು , ಗುರುವಾರ, 25 ಮೇ 2023 (09:03 IST)
ಈಗ ಯಾವ ಜಾತಿ? ಯಾವ ಜಿಲ್ಲೆ ಎನ್ನುವುದು ಮುಖ್ಯ ಅಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿಕೊಡುವ ಸಾಮರ್ಥ್ಯ ಇರುವವರು ಎಷ್ಟು ಜನ ಎನ್ನುವುದೇ ಮಾನದಂಡ. ಅಗತ್ಯ ಬಿದ್ದರೆ ಅವರೇ ಅಖಾಡಕ್ಕಿಳಿದು ಗೆದ್ದು ತೋರಿಸಬೇಕು.

ಸಚಿವ ಸ್ಥಾನ ಕೇಳುವವರು ಲೋಕಸಭಾ ಟಾಸ್ಕ್ ಪಡೆಯಲೇಬೇಕು. ಯಾವ ಜಿಲ್ಲೆಯಲ್ಲಿ ಯಾವ ಪ್ರಭಾವಿ ಶಾಸಕನಿಗೆ ಸಚಿವಸ್ಥಾನ ಕೊಟ್ಟರೆ ಲೋಕಸಭೆಗೆ ನೆರವಾಗಲಿದೆ? ಯಾರನ್ನ ಮಂತ್ರಿ ಮಾಡಿದರೆ ಲೋಕಸಭೆಗೆ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಅನುಕೂಲವಾಗಲಿದೆ? ಈ ಲೆಕ್ಕಾಚಾರದ ಮೇಲೆ 10-15 ಮಂತ್ರಿಸ್ಥಾನ ನಿರ್ಧಾರವಾಗಲಿದೆ ಎಂಬ ವಿಚಾರ ಈಗ ಲಭ್ಯವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂತ್ರಿಗಿರಿ ಲಾಬಿಗೆ ಲೋಕಸಭೆ ದಾಳ