Webdunia - Bharat's app for daily news and videos

Install App

ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್ : ಹೈಕಮಾಂಡ್ ಷರತ್ತು ಏನು?

Webdunia
ಗುರುವಾರ, 25 ಮೇ 2023 (09:03 IST)
ಈಗ ಯಾವ ಜಾತಿ? ಯಾವ ಜಿಲ್ಲೆ ಎನ್ನುವುದು ಮುಖ್ಯ ಅಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿಕೊಡುವ ಸಾಮರ್ಥ್ಯ ಇರುವವರು ಎಷ್ಟು ಜನ ಎನ್ನುವುದೇ ಮಾನದಂಡ. ಅಗತ್ಯ ಬಿದ್ದರೆ ಅವರೇ ಅಖಾಡಕ್ಕಿಳಿದು ಗೆದ್ದು ತೋರಿಸಬೇಕು.

ಸಚಿವ ಸ್ಥಾನ ಕೇಳುವವರು ಲೋಕಸಭಾ ಟಾಸ್ಕ್ ಪಡೆಯಲೇಬೇಕು. ಯಾವ ಜಿಲ್ಲೆಯಲ್ಲಿ ಯಾವ ಪ್ರಭಾವಿ ಶಾಸಕನಿಗೆ ಸಚಿವಸ್ಥಾನ ಕೊಟ್ಟರೆ ಲೋಕಸಭೆಗೆ ನೆರವಾಗಲಿದೆ? ಯಾರನ್ನ ಮಂತ್ರಿ ಮಾಡಿದರೆ ಲೋಕಸಭೆಗೆ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಅನುಕೂಲವಾಗಲಿದೆ? ಈ ಲೆಕ್ಕಾಚಾರದ ಮೇಲೆ 10-15 ಮಂತ್ರಿಸ್ಥಾನ ನಿರ್ಧಾರವಾಗಲಿದೆ ಎಂಬ ವಿಚಾರ ಈಗ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments