ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್ : ಹೈಕಮಾಂಡ್ ಷರತ್ತು ಏನು?

Webdunia
ಗುರುವಾರ, 25 ಮೇ 2023 (09:03 IST)
ಈಗ ಯಾವ ಜಾತಿ? ಯಾವ ಜಿಲ್ಲೆ ಎನ್ನುವುದು ಮುಖ್ಯ ಅಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿಕೊಡುವ ಸಾಮರ್ಥ್ಯ ಇರುವವರು ಎಷ್ಟು ಜನ ಎನ್ನುವುದೇ ಮಾನದಂಡ. ಅಗತ್ಯ ಬಿದ್ದರೆ ಅವರೇ ಅಖಾಡಕ್ಕಿಳಿದು ಗೆದ್ದು ತೋರಿಸಬೇಕು.

ಸಚಿವ ಸ್ಥಾನ ಕೇಳುವವರು ಲೋಕಸಭಾ ಟಾಸ್ಕ್ ಪಡೆಯಲೇಬೇಕು. ಯಾವ ಜಿಲ್ಲೆಯಲ್ಲಿ ಯಾವ ಪ್ರಭಾವಿ ಶಾಸಕನಿಗೆ ಸಚಿವಸ್ಥಾನ ಕೊಟ್ಟರೆ ಲೋಕಸಭೆಗೆ ನೆರವಾಗಲಿದೆ? ಯಾರನ್ನ ಮಂತ್ರಿ ಮಾಡಿದರೆ ಲೋಕಸಭೆಗೆ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಅನುಕೂಲವಾಗಲಿದೆ? ಈ ಲೆಕ್ಕಾಚಾರದ ಮೇಲೆ 10-15 ಮಂತ್ರಿಸ್ಥಾನ ನಿರ್ಧಾರವಾಗಲಿದೆ ಎಂಬ ವಿಚಾರ ಈಗ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಳುತ್ತಿರುವ ಮಗುವನ್ನು ಕಾಳಿ ಮಾತೆಯ ಮಡಿಲಲ್ಲಿ ಮಲಗಿಸಿದಾಗ ಸುಮ್ಮನಾಯಿತು: ಸೆನ್ಸೇಷನಲ್ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ

ಅಲಂದಾ ದರ್ಗಾ ವಿವಾದ ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ಭಾರೀ ವಿವಾದ

ಸಿಎಂ ಬದಲಾವಣೆ ಬಗ್ಗೆ ರಣದೀಪ್ ಸುರ್ಜೇವಾಲರಿಂದ ಡಿಕೆಶಿ, ಸಿದ್ದರಾಮಯ್ಯಗೆ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments