Webdunia - Bharat's app for daily news and videos

Install App

ಆಪರೇಷನ್ ಕಮಲ ಭೀತಿಯಲ್ಲಿ ಸಂಕ್ರಾಂತಿ ಆಚರಣೆ ಮರೆತ ಕಾಂಗ್ರೆಸ್

Webdunia
ಮಂಗಳವಾರ, 15 ಜನವರಿ 2019 (09:26 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ಆಪರೇಷನ್ ಕಮಲ ವಿದ್ಯಮಾನದಿಂದಾಗಿ ಸಂಕ್ರಾಂತಿ ಹಬ್ಬದ ಆಚರಣೆಯನ್ನೂ ಕಾಂಗ್ರೆಸ್, ಜೆಡಿಎಸ್ ಮರೆಯುವಂತಾಗಿದೆ.


ಮುಂಬೈನ ರೆಸಾರ್ಟ್ ನಲ್ಲಿ ಕೆಲವು ಅತೃಪ್ತ ಶಾಸಕರು ಈಗಾಗಲೇ ಬೀಡು ಬಿಟ್ಟಿದ್ದಾರೆ ಎನ್ನಲಾಗಿದ್ದು, ಇಂದು ಈ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವವಿದೆ ಎಂಬ ಸುದ್ದಿ ಹಬ್ಬಿದೆ.

ಈ ಹಿನ್ನಲೆಯಲ್ಲಿ ದೆಹಲಿಯಿಂದ ದಿಡೀರ್ ಆಗಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಆಪರೇಷನ್ ಕಮಲ ಭೀತಿಯಿಂದಾಗಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್-ಜೆಡಿಎಸ್ ಸಂಕ್ರಾಂತಿ ಹಬ್ಬದ ಆಚರಣೆಗೆ ಎಳ್ಳು ನೀರು ಬಿಟ್ಟು, ಸರ್ಕಾರ ಉಳಿಸುವತ್ತ ಗಮನ ಹರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments