Webdunia - Bharat's app for daily news and videos

Install App

ಆಪರೇಷನ್ ಕಮಲ ಭೀತಿಯಲ್ಲಿ ಸಂಕ್ರಾಂತಿ ಆಚರಣೆ ಮರೆತ ಕಾಂಗ್ರೆಸ್

Webdunia
ಮಂಗಳವಾರ, 15 ಜನವರಿ 2019 (09:26 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ಆಪರೇಷನ್ ಕಮಲ ವಿದ್ಯಮಾನದಿಂದಾಗಿ ಸಂಕ್ರಾಂತಿ ಹಬ್ಬದ ಆಚರಣೆಯನ್ನೂ ಕಾಂಗ್ರೆಸ್, ಜೆಡಿಎಸ್ ಮರೆಯುವಂತಾಗಿದೆ.


ಮುಂಬೈನ ರೆಸಾರ್ಟ್ ನಲ್ಲಿ ಕೆಲವು ಅತೃಪ್ತ ಶಾಸಕರು ಈಗಾಗಲೇ ಬೀಡು ಬಿಟ್ಟಿದ್ದಾರೆ ಎನ್ನಲಾಗಿದ್ದು, ಇಂದು ಈ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವವಿದೆ ಎಂಬ ಸುದ್ದಿ ಹಬ್ಬಿದೆ.

ಈ ಹಿನ್ನಲೆಯಲ್ಲಿ ದೆಹಲಿಯಿಂದ ದಿಡೀರ್ ಆಗಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಆಪರೇಷನ್ ಕಮಲ ಭೀತಿಯಿಂದಾಗಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್-ಜೆಡಿಎಸ್ ಸಂಕ್ರಾಂತಿ ಹಬ್ಬದ ಆಚರಣೆಗೆ ಎಳ್ಳು ನೀರು ಬಿಟ್ಟು, ಸರ್ಕಾರ ಉಳಿಸುವತ್ತ ಗಮನ ಹರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ಮುಂದಿನ ಸುದ್ದಿ
Show comments