ಕಾಂಗ್ರೆಸ್ ಡ್ರೈವರ್ ಇಲ್ಲದ ಬಸ್ ಆಗಿದೆ : ಇಬ್ರಾಹಿಂ

Webdunia
ಶುಕ್ರವಾರ, 9 ಡಿಸೆಂಬರ್ 2022 (08:45 IST)
ಕಲಬುರಗಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದರು.
 
ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ ಎಂದು ಟೀಕಿಸಿದರು.

ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಇಡೀ ರಾಜ್ಯಾದ್ಯಂತ ನಡುರಾತ್ರಿ 3 ಗಂಟೆಯಾದರೂ ಹಳ್ಳಿಗಳಲ್ಲಿ ಸ್ವಾಗತ ಕೋರುತ್ತಿದ್ದಾರೆ. ಮೊನ್ನೆ ಶಿರಾದಲ್ಲಿ ಮುಸ್ಲಿಂ ಮಹಿಳೆಯರು ಅದ್ಧೂರಿಯಾಗಿ ಪಂಚರತ್ನ ರಥಯಾತ್ರೆಯನ್ನು ಮಧ್ಯರಾತ್ರಿ 2 ಗಂಟೆಗೆ ಸ್ವಾಗತ ಮಾಡಿದ್ದಾರೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments