Webdunia - Bharat's app for daily news and videos

Install App

ಸರ್ವ ಜನಾಂಗವನ್ನ ಪ್ರೀತಿ ಮಾಡುವ ಪಕ್ಷ ಕಾಂಗ್ರೆಸ್

Webdunia
ಶನಿವಾರ, 23 ಡಿಸೆಂಬರ್ 2023 (15:44 IST)
ಸರ್ಕಾರ ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಸರ್ವಧರ್ಮ ಜನಾಂಗವನ್ನ ಸಮಾನವಾಗಿ ಕಾಣುತ್ತದೆ.. ಯಾವುದೇ ಧರ್ಮವಿರಲಿ, ಅವರ ಆಚಾರ-ವಿಚಾರಗಳ ಆಚರಣೆಗೆ ಅಡ್ಡಿ ಮಾಡಲ್ಲ.
 
ಸರ್ವ ಜನಾಂಗವನ್ನ ಪ್ರೀತಿ ಮಾಡುವ ಪಕ್ಷ ಕಾಂಗ್ರೆಸ್. ಆ ನಿಟ್ಟಿನಲ್ಲಿ ನಮ್ಮ ನಾಯಕ ಸಿಎಂ ಸಿದ್ದರಾಮಯ್ಯ ನಿರ್ಧಾರ ತಗೆದುಕೊಂಡಿದ್ದಾರೆ, ಅದು ತಪ್ಪಲ್ಲ. ಇದನ್ನ ನಾವು ಮತ ಓಲೈಕೆಗಾಗಿ ಮಾಡಿದ್ದಲ್ಲ ಅಂತಾ ಹೇಳಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments