Webdunia - Bharat's app for daily news and videos

Install App

ಕಾಂಗ್ರೆಸ್‌ಗೆ 'ಭಾರತ್ ಮಾತಾ ಕೀ ಜೈ' ಎನ್ನಲೂ ಭಯ: ಸಿದ್ದರಾಮಯ್ಯ ತವರಿನಲ್ಲಿ ಗುಡುಗಿದ ಮೋದಿ

Sampriya
ಭಾನುವಾರ, 14 ಏಪ್ರಿಲ್ 2024 (18:19 IST)
Photo Courtesy X
ಮೈಸೂರು: ವೇದಿಕೆಯಲ್ಲಿ ಕೈ ನಾಯಕರಿಗೆ 'ಭಾರತ್ ಮಾತಾ ಕೀ ಜೈ' ಎಂದು ಜೈಕಾರ ಹಾಕಲು ಕಾಂಗ್ರೆಸ್‌ನ ಹೈಕಮಾಂಡ್‌ನಿಂದ ಅನುಮತಿಬೇಕು ಎಂದು ಕೈ ನಾಯಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅಬರು ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ ಅವರು, ದೇಶ ಒಡೆಯುವ ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬೆಂಬಲಿಸಬೇಡಿ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗೆಲ್ಲಲು ಕಾಂಗ್ರೆಸ್ 100 ಕೋಟಿ ಕಪ್ಪು ಹಣ ನೀಡಲಾಗುತ್ತಿದೆ. ಇದಕ್ಕೆಲ್ಲ ಜನರು ತಕ್ಕ ಉತ್ತರ ನೀಡಬೇಕೆಂದರು.

ಕಾಂಗ್ರೆಸ್ ಪಕ್ಷ  ಅಯೋದ್ಯೆಯಲ್ಲಿ ರಾಮಲಲ್ಲಾನ  ಆಹ್ವಾನವನ್ನು ತಿರಸ್ಕರಿಸುವ ಮೂಲಕ ಹಿಂದೂಗಳ ನಂಬಿಕೆಗೆ ಅವಮಾನಿಸಿದ್ದಾರೆ. ಈ ಮೂಲಕ ಹಿಂದೂ ಧರ್ಮದ ವಿನಾಶಕ್ಕೆ ಕಾಂಗ್ರೆಸ್‌ ಮುಂದಾಗಿದೆ. ಅದಲ್ಲದೆ ಕಾಂಗ್ರೆಸ್‌ನವರು ವಂಧೇ ಭಾರತ್ ಅನ್ನೋರ ವಿರುದ್ಧವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತವರೂರಿನಲ್ಲೇ ಮೋದಿ ಗುಡುಗಿದ್ದಾರೆ.  

ಇನ್ನೂ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಡಿಯೂರಪ್ಪನವರ  ನಾಯಕತ್ವವಿದೆ, ಎಚ್‌ಡಿ ಕುಮಾರಸ್ವಾಮಿಯವರ ಅನುಭವಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: ಈ ದಿನಗಳಲ್ಲಿ ಮೀನುಗಾರಿಕೆ ನಿಷೇಧ

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಜಪಾನ್‌ಗೆ ವಿಮಾನದಲ್ಲಿ ಹಾರಲಿವೆ ನಾಲ್ಕು ಆನೆ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಮುಂದಿನ ಸುದ್ದಿ
Show comments