Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಬಿಜೆಪಿ ಭಯವಿದೆ – ಆರ್ ಆಶೋಕ್

Webdunia
ಸೋಮವಾರ, 12 ಡಿಸೆಂಬರ್ 2022 (21:01 IST)
ಕಾಂಗ್ರೆಸ್ಸಿನ ಬೀದಿ ಜಗಳ ಬೆಂಗಳೂರಿನಲ್ಲಿ‌ ಒಂದಾಗಲ್ಲ ಅಂತ ದೆಹಲಿಗೆ ಲಿಫ್ಟ್ ಆಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಆಂತರಿಕ ಸಭೆ ವಿಚಾರಕ್ಕೆ ವಿಧಾನಸೌಧದಲ್ಲಿ ಮಾತನಾಡಿ ಡಿಕೆಶಿ ಸಿದ್ದರಾಮಯ್ಯ ಬೀದಿ ಜಗಳ ಆಡ್ತಿದ್ರು,ಇಬ್ಬರ ಜಗಳ ಕಾಂಪ್ರಮೈಸ್ ಮಾಡೋಕೆ ಖರ್ಗೆ ದೆಹಲಿಗೆ ಕರೆದಿದ್ದಾರೆ. ಬೀದಿ ಜಗಳ ಬೆಂಗಳೂರಿನಲ್ಲಿ‌ ಒಂದಾಗಲ್ಲ ಅಂತ ದೆಹಲಿಗೆ ಲಿಫ್ಟ್ ಆಗಿದ್ದಾರೆ. ಮೋದಿ,ಅಮಿತ್ ಶಾ ರಾಜ್ಯಕ್ಕೆ  ಬರ್ತಾರೆ ಹುಷಾರಾಗಿರಿ ಅಂತ ಖರ್ಗೆ ಕಾಂಗ್ರೆಸ್ಸಿಗರಿಗೆ ಹೇಳಿದ್ದಾರೆ. ಇನ್ನೂ ಕಾಂಗ್ರೆಸ್ ದೇಶದಲ್ಲಿ ಮೂಲೆಗುಂಪಾಗಿರುವ ಪಕ್ಷ, ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಪಕ್ಷ 77 ಸ್ಥಾನಕ್ಕೆ ಕುಸಿಯಿತು.ಕಾಂಗ್ರೆಸ್ಸಿನ 15 ಜನ ಪಕ್ಷವನ್ನೆ ಬಿಟ್ಟು ಹೋದ್ರು, ಅವರ ಪಕ್ಷದಲ್ಲಿನ ಶಾಸಕರನ್ನೆ ಅವರಿಗೆ ಉಳಿಸಿಕೊಳ್ಳೋಕೆ ಯೋಗ್ಯತೆ ಇಲ್ಲ. ಇನ್ನೂ ಅಧಿಕಾರಕ್ಕೆ ಬರ್ತಾರಾ ? ಗೋವಾದ ರೀತಿಯಲ್ಲಿ ಇಲ್ಲೂ ಕೂಡ ಆಣೆ,ಪ್ರಮಾಣ  ಮಾಡಿಸಿಕೊಳ್ಳುತ್ತೇನೆ ಅಂದಿದ್ದಾರೆ. ಈ ಹಿನ್ನಲೆ  ಕಾಂಗ್ರೆಸ್ಸಿಗೆ ಬಿಜೆಪಿಯ ಭಯವಿದೆ ಎಂದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಮುಂದಿನ ಸುದ್ದಿ
Show comments