Select Your Language

Notifications

webdunia
webdunia
webdunia
webdunia

ಕಾಂಗ್ರೆಸ್​​ಗೆ ಸೋಲಿನ ಭಯ ಕಾಡ್ತಿದೆ’

ಕಾಂಗ್ರೆಸ್​​ಗೆ ಸೋಲಿನ ಭಯ ಕಾಡ್ತಿದೆ’
bangalore , ಭಾನುವಾರ, 7 ಮೇ 2023 (15:40 IST)
AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನು ಬಿಜೆಪಿ ಅಭ್ಯರ್ಥಿ ಮಣಿಕಂಠ್​ ರಾಠೋಡ್​ ಕೊಲೆ ಮಾಡಲು ಸಂಚು ರೂಪಿಸಿದ್ದಾರೆಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್​​ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ಈ ಆರೋಪಕ್ಕೆ ಶಾಸಕ C.T.ರವಿ ತಿರುಗೇ​ಟು ನೀಡಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ C.T. ರವಿ, ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತಿದೆ. ಅದರ ನಾಯಕರು ತಮ್ಮ ವಿವೇಕವನ್ನು ಕಳೆದುಕೊಳ್ಳುವುದರಲ್ಲಿ ಆಶ್ಚರ್ಯವಿಲ್ಲ ಎಂದು ಕಾಲೆಳೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಶಿ ತರೂರ್ ಕರೆ