Webdunia - Bharat's app for daily news and videos

Install App

ಕಾಂಗ್ರೆಸ್​​ಗೆ ಸೋಲಿನ ಭಯ ಕಾಡ್ತಿದೆ’

Webdunia
ಭಾನುವಾರ, 7 ಮೇ 2023 (15:40 IST)
AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನು ಬಿಜೆಪಿ ಅಭ್ಯರ್ಥಿ ಮಣಿಕಂಠ್​ ರಾಠೋಡ್​ ಕೊಲೆ ಮಾಡಲು ಸಂಚು ರೂಪಿಸಿದ್ದಾರೆಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್​​ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ಈ ಆರೋಪಕ್ಕೆ ಶಾಸಕ C.T.ರವಿ ತಿರುಗೇ​ಟು ನೀಡಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ C.T. ರವಿ, ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತಿದೆ. ಅದರ ನಾಯಕರು ತಮ್ಮ ವಿವೇಕವನ್ನು ಕಳೆದುಕೊಳ್ಳುವುದರಲ್ಲಿ ಆಶ್ಚರ್ಯವಿಲ್ಲ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಮುಂದಿನ ಸುದ್ದಿ
Show comments