Webdunia - Bharat's app for daily news and videos

Install App

ಕಾಂಗ್ರೆಸ್​ಗೆ ರಿವರ್ಸ್​​ ಆಪರೇಷನ್​ ಭೀತಿ

Webdunia
ಸೋಮವಾರ, 3 ಏಪ್ರಿಲ್ 2023 (20:43 IST)
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.. ಈ ಹಿನ್ನೆಲೆಯಲ್ಲಿ ಟಿಕೆಟ್​ ಸಿಗದ ಆಕಾಂಕ್ಷಿಗಳು ಟಿಕೆಟ್​ ಸಿಗುವ ಪಕ್ಷಕ್ಕೆ ಜಂಪ್​ ಮಾಡ್ತಿದ್ದಾರೆ. BJP ಆಪರೇಷನ್​​​​​ ಕಮಲ ಮಾಡಿ ರಾಜ್ಯಾದ್ಯಂತ ಆಪರೇಷನ್ ಸ್ಪೆಷಲಿಸ್ಟ್​ ಆಗಿದೆ. ಇದೀಗ BJP ರಿವರ್ಸ್​ ಆಪರೇಷನ್​ ಮಾಡಿ ಮತ್ತೆ ಕಾಂಗ್ರೆಸ್​ಗೆ ಶಾಕ್​ ಕೊಡಲು ಮುಂದಾಗಿದೆ.. ಮಾಜಿ ಶಾಸಕ B.H. ಬನ್ನಿಕೋಡಗೆ BJP ಗಾಳ ಹಾಕಿದೆ. ಬಣಕಾರ್​ಗೆ ಹಿರೇಕೆರೂರು ಕಾಂಗ್ರೆಸ್​ ಟಿಕೆಟ್​ ಘೋಷಣೆಯಾದ ಬೆನ್ನಲ್ಲೇ ಬನ್ನಿಕೋಡ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬನ್ನಿಕೋಡ ಅವರನ್ನು ಬಿಜೆಪಿಗೆ ಕರೆತರಲು B.C.ಪಾಟೀಲ್​ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂಕರವೆಂಬಂತೆ ಸಚಿವ B.C.ಪಾಟೀಲ್​ ಬನ್ನಿಕೋಡ ನಿವಾಸಕ್ಕೆ ಭೇಟಿ ನೀಡಿ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ಗೆ ರಿವರ್ಸ್​ ಭೀತಿ ಶುರುವಾಗಿದೆ. ಬಳಿಕ ಹಿರೇಕೆರೂರಿನಲ್ಲಿ ಮಾತನಾಡಿದ ಸಚಿವ B.C.ಪಾಟೀಲ್​​, ಬನ್ನಿಕೋಡ ಕಾಂಗ್ರೆಸ್ ಟಿಕೆಟ್ ವಂಚಿತರಾಗಿದ್ದಾರೆ, 2018ರಲ್ಲಿ ಒಟ್ಟಿಗೆ ಕಾಂಗ್ರೆಸ್​​ನಿಂದ ಚುನಾವಣೆ ಎದುರಿಸಿದ್ವಿ, ನಾನು ಪಕ್ಷ ಬಿಟ್ಟು ಬರುವಾಗ ಕರೆದಿದ್ದೆ ಅವರು ಬರಲಿಲ್ಲ. ತಾಲೂಕಿನ‌ ಅಭಿವೃದ್ಧಿಗೆ ಕೈ‌ಜೋಡಿಸಿ ಚುನಾವಣೆ ಮಾಡೋಣ, ಅಭಿವೃದ್ಧಿಗೆ ನಾಂದಿ ಹಾಡೋಣ ಎಂದು ಕೇಳಿಕೊಂಡಿದ್ದೇನೆ, ಪಕ್ಷಕ್ಕೆ ಬರುತ್ತಾರೆ ಎಂದು ಆಶಾದಾಯಕವಾಗಿದ್ದೇನೆ ಎಂದು B.C. ಪಾಟೀಲ್​​ ವಿಶ್ವಾಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments