ಕಾಂಗ್ರೆಸ್​ಗೆ ರಿವರ್ಸ್​​ ಆಪರೇಷನ್​ ಭೀತಿ

Webdunia
ಸೋಮವಾರ, 3 ಏಪ್ರಿಲ್ 2023 (20:43 IST)
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.. ಈ ಹಿನ್ನೆಲೆಯಲ್ಲಿ ಟಿಕೆಟ್​ ಸಿಗದ ಆಕಾಂಕ್ಷಿಗಳು ಟಿಕೆಟ್​ ಸಿಗುವ ಪಕ್ಷಕ್ಕೆ ಜಂಪ್​ ಮಾಡ್ತಿದ್ದಾರೆ. BJP ಆಪರೇಷನ್​​​​​ ಕಮಲ ಮಾಡಿ ರಾಜ್ಯಾದ್ಯಂತ ಆಪರೇಷನ್ ಸ್ಪೆಷಲಿಸ್ಟ್​ ಆಗಿದೆ. ಇದೀಗ BJP ರಿವರ್ಸ್​ ಆಪರೇಷನ್​ ಮಾಡಿ ಮತ್ತೆ ಕಾಂಗ್ರೆಸ್​ಗೆ ಶಾಕ್​ ಕೊಡಲು ಮುಂದಾಗಿದೆ.. ಮಾಜಿ ಶಾಸಕ B.H. ಬನ್ನಿಕೋಡಗೆ BJP ಗಾಳ ಹಾಕಿದೆ. ಬಣಕಾರ್​ಗೆ ಹಿರೇಕೆರೂರು ಕಾಂಗ್ರೆಸ್​ ಟಿಕೆಟ್​ ಘೋಷಣೆಯಾದ ಬೆನ್ನಲ್ಲೇ ಬನ್ನಿಕೋಡ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬನ್ನಿಕೋಡ ಅವರನ್ನು ಬಿಜೆಪಿಗೆ ಕರೆತರಲು B.C.ಪಾಟೀಲ್​ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂಕರವೆಂಬಂತೆ ಸಚಿವ B.C.ಪಾಟೀಲ್​ ಬನ್ನಿಕೋಡ ನಿವಾಸಕ್ಕೆ ಭೇಟಿ ನೀಡಿ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ಗೆ ರಿವರ್ಸ್​ ಭೀತಿ ಶುರುವಾಗಿದೆ. ಬಳಿಕ ಹಿರೇಕೆರೂರಿನಲ್ಲಿ ಮಾತನಾಡಿದ ಸಚಿವ B.C.ಪಾಟೀಲ್​​, ಬನ್ನಿಕೋಡ ಕಾಂಗ್ರೆಸ್ ಟಿಕೆಟ್ ವಂಚಿತರಾಗಿದ್ದಾರೆ, 2018ರಲ್ಲಿ ಒಟ್ಟಿಗೆ ಕಾಂಗ್ರೆಸ್​​ನಿಂದ ಚುನಾವಣೆ ಎದುರಿಸಿದ್ವಿ, ನಾನು ಪಕ್ಷ ಬಿಟ್ಟು ಬರುವಾಗ ಕರೆದಿದ್ದೆ ಅವರು ಬರಲಿಲ್ಲ. ತಾಲೂಕಿನ‌ ಅಭಿವೃದ್ಧಿಗೆ ಕೈ‌ಜೋಡಿಸಿ ಚುನಾವಣೆ ಮಾಡೋಣ, ಅಭಿವೃದ್ಧಿಗೆ ನಾಂದಿ ಹಾಡೋಣ ಎಂದು ಕೇಳಿಕೊಂಡಿದ್ದೇನೆ, ಪಕ್ಷಕ್ಕೆ ಬರುತ್ತಾರೆ ಎಂದು ಆಶಾದಾಯಕವಾಗಿದ್ದೇನೆ ಎಂದು B.C. ಪಾಟೀಲ್​​ ವಿಶ್ವಾಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಟೂರ್ ಹೋಗಲು ಕೆಲವರಿಗೆ ಅದೊಂದೇ ಭಯ

Karnataka Weather: ಇಂದು ಬಿಸಿಲು ಹೆಚ್ಚಾಗಲಿದೆ, ಆದರೆ ಇಲ್ಲಿದೆ ಟ್ವಿಸ್ಟ್

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments