Webdunia - Bharat's app for daily news and videos

Install App

ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್

Webdunia
ಮಂಗಳವಾರ, 11 ಅಕ್ಟೋಬರ್ 2022 (20:59 IST)
ರಾಜ್ಯದಲ್ಲಿ 2 ತಂಡವಾಗಿ ಜನ ಸಂಕಲ್ಪ ಯಾತ್ರೆ ಮಾಡ್ತಿದ್ದೀವಿ. ಈಗಾಗಲೇ ಎರಡು ಸಮುದಾಯದ ಬೇಡಿಕೆ ಈಡೇರಿಸುವ ಕೇಲಸ ಸರ್ಕಾರ ಮಾಡಿದೆ. ಇನ್ನೂ ಹತ್ತಾರು ಬೇಡಿಕೆ ಇದ್ದು ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತೆ ಎಂದು BJP ರಾಜ್ಯಾಧ್ಯಕ್ಷ ನಳೀನ್​​ಕುಮಾರ್ ಕಟೀಲ್​​ ಹೇಳಿದ್ರು. ಹಾವೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದರು, ಅಹಿಂದ ಚಳವಳಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯವನ್ನೇ ಕೊಡದೆ ಹೋದರು. ಅವರು ಸಿಎಂ ಆಗಿದ್ದಾಗ ಯಾಕೆ ಮೀಸಲಾತಿ ಕೊಡಲಿಲ್ಲ ಎಂದು ಪ್ರಶ್ನೆ ಮಾಡಿದ್ರು. ವೀರಶೈವ ಲಿಂಗಾಯತ ಸಮಾಜವನ್ನು ಒಡೆದು ಕಾಂಗ್ರೆಸ್​​​ನವರು ಆಳ್ವಿಕೆ ಮಾಡಿದ್ರು. ಇದನ್ನ ಬಿಟ್ಟು ಏನು ಒಳ್ಳೆಯ ಕೆಲಸ ಮಾಡಿದ್ದಾರೆ. ನಾವು ಒಳ್ಳೆಯ ಕೆಲಸ ಮಾಡಿದ್ದೇವೆ, ಅದರ ಕ್ರೆಡಿಟ್​​​​​ ನಾವು ತಗೊಳ್ತೀವಿ ಅಷ್ಟೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಮರು ಪ್ರಶ್ನೆ ಹಾಕಿದ್ರು. ಕೇಂದ್ರ ಸರ್ಕಾರ ಕೊಟ್ಟ ಅನ್ನಭಾಗ್ಯವನ್ನ ನಾವು ಕೊಟ್ಟಿದ್ವೇವೆ ಎಂದು ಹೇಳ್ಕೋತಾರೆ. ದೇಶದಲ್ಲಿ ಭ್ರಷ್ಟಾಚಾರ ಪ್ರಾರಂಭ ಮಾಡಿದ್ದು ಕಾಂಗ್ರೆಸ್. ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್. ಭಯೋತ್ಪಾದನೆಯ ಇನ್ನೊಂದು ಹೆಸರು ಕೂಡ ಕಾಂಗ್ರೆಸ್ ಎಂದು ಲೇವಡಿ ಮಾಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments