ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್

Webdunia
ಮಂಗಳವಾರ, 11 ಅಕ್ಟೋಬರ್ 2022 (20:59 IST)
ರಾಜ್ಯದಲ್ಲಿ 2 ತಂಡವಾಗಿ ಜನ ಸಂಕಲ್ಪ ಯಾತ್ರೆ ಮಾಡ್ತಿದ್ದೀವಿ. ಈಗಾಗಲೇ ಎರಡು ಸಮುದಾಯದ ಬೇಡಿಕೆ ಈಡೇರಿಸುವ ಕೇಲಸ ಸರ್ಕಾರ ಮಾಡಿದೆ. ಇನ್ನೂ ಹತ್ತಾರು ಬೇಡಿಕೆ ಇದ್ದು ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತೆ ಎಂದು BJP ರಾಜ್ಯಾಧ್ಯಕ್ಷ ನಳೀನ್​​ಕುಮಾರ್ ಕಟೀಲ್​​ ಹೇಳಿದ್ರು. ಹಾವೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದರು, ಅಹಿಂದ ಚಳವಳಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯವನ್ನೇ ಕೊಡದೆ ಹೋದರು. ಅವರು ಸಿಎಂ ಆಗಿದ್ದಾಗ ಯಾಕೆ ಮೀಸಲಾತಿ ಕೊಡಲಿಲ್ಲ ಎಂದು ಪ್ರಶ್ನೆ ಮಾಡಿದ್ರು. ವೀರಶೈವ ಲಿಂಗಾಯತ ಸಮಾಜವನ್ನು ಒಡೆದು ಕಾಂಗ್ರೆಸ್​​​ನವರು ಆಳ್ವಿಕೆ ಮಾಡಿದ್ರು. ಇದನ್ನ ಬಿಟ್ಟು ಏನು ಒಳ್ಳೆಯ ಕೆಲಸ ಮಾಡಿದ್ದಾರೆ. ನಾವು ಒಳ್ಳೆಯ ಕೆಲಸ ಮಾಡಿದ್ದೇವೆ, ಅದರ ಕ್ರೆಡಿಟ್​​​​​ ನಾವು ತಗೊಳ್ತೀವಿ ಅಷ್ಟೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಮರು ಪ್ರಶ್ನೆ ಹಾಕಿದ್ರು. ಕೇಂದ್ರ ಸರ್ಕಾರ ಕೊಟ್ಟ ಅನ್ನಭಾಗ್ಯವನ್ನ ನಾವು ಕೊಟ್ಟಿದ್ವೇವೆ ಎಂದು ಹೇಳ್ಕೋತಾರೆ. ದೇಶದಲ್ಲಿ ಭ್ರಷ್ಟಾಚಾರ ಪ್ರಾರಂಭ ಮಾಡಿದ್ದು ಕಾಂಗ್ರೆಸ್. ಭ್ರಷ್ಟಾಚಾರದ ಇನ್ನೊಂದು ಹೆಸರೇ ಕಾಂಗ್ರೆಸ್. ಭಯೋತ್ಪಾದನೆಯ ಇನ್ನೊಂದು ಹೆಸರು ಕೂಡ ಕಾಂಗ್ರೆಸ್ ಎಂದು ಲೇವಡಿ ಮಾಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments