Webdunia - Bharat's app for daily news and videos

Install App

ಹೆಸರಿನಲ್ಲಿ ರಾಮನಿದ್ದಾನೆ ಎಂದೇ ರಾಮನಗರ ಹೆಸರಿಗೆ ಕತ್ತರಿ ಹಾಕ್ತಿದೆಯಂತೆ ಕಾಂಗ್ರೆಸ್ ಸರ್ಕಾರ

Krishnaveni K
ಬುಧವಾರ, 10 ಜುಲೈ 2024 (11:23 IST)
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಶೀಘ್ರವೇ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮುಗಿಬಿದ್ದಿವೆ.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಕುರಿತಂತೆ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಕಾಂಗ್ರೆಸ್ ನವರಿಗೆ ರಾಮನನ್ನು ಕಂಡರೆ ಆಗಲ್ಲ. ಅದಕ್ಕೇ ರಾಮನಗರ ಹೆಸರು ಬದಲಾವಣೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಕೇಂದ್ರ ಸಚಿವ,ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಕೂಡಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಬಹುದು. ಆದರೆ ನನ್ನ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ತಕ್ಷಣದಿಂದಲೇ ಈಗಿನ ಹೆಸರನ್ನು ಕಿತ್ತೆಸೆಯುವುದಾಗಿ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಡಿಕೆ ಶಿವಕುಮಾರ್ ರಾಮನಗರ ಜಿಲ್ಲೆ ಹೆಸರು ಬದಲಾವಣೆ ದಾಳ ಉರುಳಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments