Webdunia - Bharat's app for daily news and videos

Install App

ಯಾತ್ರೆಗಳನ್ನು ಕಾಂಗ್ರೆಸ್ನವರು ಕಾಪಿ ಮಾಡ್ತಿದ್ದಾರೆ : ನಾಗೇಶ್

Webdunia
ಸೋಮವಾರ, 10 ಅಕ್ಟೋಬರ್ 2022 (13:07 IST)
ಮಡಿಕೇರಿ : ಬಿಜೆಪಿಯವರಿಗೆ ಪಾದಯಾತ್ರೆಗಳು ಹೊಸದಲ್ಲ, ನಮ್ಮ ಹಲವು ಯಾತ್ರೆಗಳನ್ನು ಕಾಂಗ್ರೆಸ್ ಅವರು ಕಾಪಿ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟೀಕಿಸಿದರು.
 
ಮಡಿಕೇರಿಯಲ್ಲಿ ಗೋ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿ ಮಾತಾನಾಡಿದ ಅವರು, ಕಾಂಗ್ರೆಸ್ನವರಿಗೆ ಟೀ ಅಂಗಡಿ ಹೇಗಿರುತ್ತೆ ಎನ್ನುವುದೇ ಗೊತ್ತಿರಲಿಲ್ಲ.

ಮಕ್ಕಳು ಹೇಗೆ ಬೆಳೆಯುತ್ತವೆ ಎನ್ನುವುದು ಗೊತ್ತಿರಲಿಲ್ಲ. ಅವರು ಈಗ ಎಲ್ಲವನ್ನು ನೋಡುತ್ತಿದ್ದಾರೆ ಎಂದರು. ಕಾಂಗ್ರೆಸ್ ಅವರು ವೋಟಿಗಾಗಿ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಾರೆ. ಅಲ್ಲದೇ ಈ ಯಾತ್ರೆಯಲ್ಲಿ ನಿನ್ನೆ ನನ್ನ ಕ್ಷೇತ್ರದಲ್ಲಿ ವಾಲ್ಮೀಕಿ ಅವರಿಗೆ ಮಾಡಿದ ಅಪಮಾನದಿಂದಲೇ ಗೊತ್ತಾಗುತ್ತದೆ.

ವಾಲ್ಮೀಕಿ ಫೋಟೊ ಇಟ್ಟು ಕಾಯುತ್ತಿದ್ದರೆ ರಾಹುಲ್ ಗಾಂಧಿ ಅತ್ತ ತಿರುಗಿ ನೋಡಿಲ್ಲ. ಕೊನೆ ಪಕ್ಷ ರಾಜ್ಯದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ , ಡಿ.ಕೆ. ಶಿವಕುಮಾರ್, ಪರಮೇಶ್ವರ್ ಅವರು ತಿರುಗಿ ನೋಡಲಿಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments