Webdunia - Bharat's app for daily news and videos

Install App

ಕಾಂಗ್ರೆಸ್‌ನವರಿಗೆ ರಸ್ತೆಯಲ್ಲಿ ಓಡಾಡೋಕೆ ಕಷ್ಟ– ಬಿಎಸ್‌ವೈ

Webdunia
ಸೋಮವಾರ, 18 ಡಿಸೆಂಬರ್ 2017 (12:33 IST)
ನಾಳೆಯಿಂದ ಕಾಂಗ್ರೆಸ್‍ನವರು ರಸ್ತೆಯಲ್ಲಿ ಓಡಾಡೋಕೆ ಕಷ್ಟ ಆಗುತ್ತದೆ ಎಂದುಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಹಳ ಸಂತೋಷದ ವಾತಾವರಣ ನಿರ್ಮಾಣವಾಗಿದ್ದು, ಜನರು ಸಿಹಿ ಹಂಚುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಕಾಂಗ್ರೆಸ್‌ನವರು ನಾಳೆಯಿಂದ ರಸ್ತೆಯಲ್ಲಿ ಓಡಾಡಲು ಕೂಡ ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಮಾಡಿರುವ ಸಾಧನೆ ಕರ್ನಾಟಕದಲ್ಲಿ ಕೂಡ ಬಿಜೆಪಿ ಮಿಷನ್ 150 ಸಾಧನೆಗೆ ಶಕ್ತಿ ತುಂಬಿದಂತಾಗಿದೆ. ನಾಳೆಯಿಂದ ಕಾಂಗ್ರೆಸ್‍ನವರಿಗೆ ಅವರ ಬಗೆಗಿನ ವಿಶ್ವಾಸವೇ ಕಡಿಮೆಯಾಗಿ, ನಾಯಕತ್ವವೇ ಇಲ್ಲದೆ ತಬ್ಬಲಿಗಳಂತೆ ಅಲೆದಾಡೋ ವಾತಾವರಣ ಉಂಟಾಗಲಿದೆ ಎಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಗಳಿಗೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮನ್ನಣೆ ದೊರೆತಿದ್ದು, ಕರ್ನಾಟಕದಲ್ಲೂ ಮನ್ನಣೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments