Webdunia - Bharat's app for daily news and videos

Install App

ಕಾಂಗ್ರೆಸ್ ಗೊಡ್ಡೆಮ್ಮೆ ಅಲ್ಲ ಒಳ್ಳೇ ಹಾಲು ಕೊಡುವ ಎಮ್ಮೆ: ಸಚಿವ ಅಂಜನೇಯ

Webdunia
ಸೋಮವಾರ, 16 ಅಕ್ಟೋಬರ್ 2017 (13:12 IST)
ಕಾಂಗ್ರೆಸ್ ಗೊಡ್ಡೆಮ್ಮೆ ಅಲ್ಲ ಹಾಲು ಕೊಡುವ ಹಸು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್‌ಗೆ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಗೊಡ್ಡೆಮ್ಮೆ ಇದ್ದಂತೆ ಹಾಲು ಕೊಡುವುದಿಲ್ಲ, ಹೆರುವುದು ಇಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಶೆಟ್ಟರ್ ಹೇಳಿಕೆಗೆ ಸಚಿವ ಅಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ.
 
ಕಾಂಗ್ರೆಸ್ ಪಕ್ಷ ಉತ್ತಮ ತಳಿಯ ಹಸುವು ಕೂಡಾ ಹೌದು. ವಿಪಕ್ಷ ನಾಯಕ ಶೆಟ್ಟರ್ ಹತಾಷೆಯಿಂದ ಹಾಗೇ ಹೇಳಿದ್ದಾರೆ, ಬೇರ್ಯಾರಿಗೋ ಹೇಳುವು ಬದಲು ಕಾಂಗ್ರೆಸ್‌ಗೆ ಹೇಳಿದ್ದಾರೆ. ಬಿಜೆಪಿ ನಾಯಕರಿಂದ ಕಾಂಗ್ರೆಸ್ಸಿಗರ ಹೊಗಳಿಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಾಳೆ ನಗರಕ್ಕೆ ಆಗಮಿಸಲಿದ್ದು ಅವರ ಸಮ್ಮುಖದಲ್ಲಿ ನಮ್ಮ ಸರಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುತ್ತೇವೆ ಎಂದು ಸಚಿವ ಅಂಜನೇಯ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments