Webdunia - Bharat's app for daily news and videos

Install App

ರಾಮಮಂದಿರ ವಿಷಯದಲ್ಲಿ ಕಾಂಗ್ರೆಸ್ ವಿರೋಧಿಸಲ್ಲ ಎಂದ ಪೇಜಾವರ ಶ್ರೀ

Webdunia
ಸೋಮವಾರ, 18 ಫೆಬ್ರವರಿ 2019 (15:26 IST)
ರಾಮಮಂದಿರ ವಿಚಾರ ಕೇವಲ ಚುನಾವಾಣಾ ಅಸ್ತ್ರವಾಗಬಾರದು. ಕಾಂಗ್ರೆಸ್ ನವರು ರಾಮಮಂದಿರ ವಿಚಾರದಲ್ಲಿ ವಿರೋಧಿಸಲ್ಲ ಎಂದು ಉಡುಪಿಯ ಪೇಜಾವರ ಶ್ರೀ ಹೇಳಿದ್ದಾರೆ.

ಹಾವೇರಿಯಲ್ಲಿ ಮಾನತಾಡಿದ ಅವರು, ಅವರು ಯಾವುದೋ ಪಕ್ಷದ ನೆರಳಿನಲ್ಲಿ ಮಾತನಾಡುತ್ತಾರೆ ರಾಮಮಂದಿರ ನಿರ್ಮಾಣ ವಿಚಾರವನ್ನು ಎಂದ ಅವರು, ನಮ್ಮ ಮಠ ಯಾವುದೇ ಕಾರಣಕ್ಕೂ ರಾಜಕೀಯದಲ್ಲಿ ಭಾಗಿಯಾಗಲ್ಲ.
ರಾಮಮಂದಿರ ನಿರ್ಮಾಣ ಎಲ್ಲರಿಂದಲೂ ಸಾಧ್ಯವಿದೆ. ಕೇವಲ ಬಿಜೆಪಿಯಿಂದ ಮಾತ್ರವಲ್ಲ ಎಂದರು.

ಕಾಂಗ್ರೆಸ್ ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸಲ್ಲ ಎಂದು ಪೇಜಾವರ ಶ್ರೀ ಹಾವೇರಿಯಲ್ಲಿ ಹೇಳಿಕೆ ನೀಡಿದ್ದಾರೆ.

ನಾವು ಚುನಾವಣೆ ಮುಂದೆ ಇರುವಂತೆ ರಾಮಮಂದಿರ ವಿಚಾರವನ್ನು ಎತ್ತಲ್ಲ ಎಂದಿರುವ ಅವರು, ಹಿಂದೂ ಧರ್ಮಕ್ಕೆ ಅನ್ಯಾಯ ವಾಗಬಾರದು. ರಾಮಂದಿರ ಕಟ್ಟುವುದರಿಂದ ಯಾವ ಮುಸ್ಲಿಂಗೂ ಹಾನಿ ಇಲ್ಲ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments