Webdunia - Bharat's app for daily news and videos

Install App

ರಾಮಮಂದಿರ ವಿಷಯದಲ್ಲಿ ಕಾಂಗ್ರೆಸ್ ವಿರೋಧಿಸಲ್ಲ ಎಂದ ಪೇಜಾವರ ಶ್ರೀ

Webdunia
ಸೋಮವಾರ, 18 ಫೆಬ್ರವರಿ 2019 (15:26 IST)
ರಾಮಮಂದಿರ ವಿಚಾರ ಕೇವಲ ಚುನಾವಾಣಾ ಅಸ್ತ್ರವಾಗಬಾರದು. ಕಾಂಗ್ರೆಸ್ ನವರು ರಾಮಮಂದಿರ ವಿಚಾರದಲ್ಲಿ ವಿರೋಧಿಸಲ್ಲ ಎಂದು ಉಡುಪಿಯ ಪೇಜಾವರ ಶ್ರೀ ಹೇಳಿದ್ದಾರೆ.

ಹಾವೇರಿಯಲ್ಲಿ ಮಾನತಾಡಿದ ಅವರು, ಅವರು ಯಾವುದೋ ಪಕ್ಷದ ನೆರಳಿನಲ್ಲಿ ಮಾತನಾಡುತ್ತಾರೆ ರಾಮಮಂದಿರ ನಿರ್ಮಾಣ ವಿಚಾರವನ್ನು ಎಂದ ಅವರು, ನಮ್ಮ ಮಠ ಯಾವುದೇ ಕಾರಣಕ್ಕೂ ರಾಜಕೀಯದಲ್ಲಿ ಭಾಗಿಯಾಗಲ್ಲ.
ರಾಮಮಂದಿರ ನಿರ್ಮಾಣ ಎಲ್ಲರಿಂದಲೂ ಸಾಧ್ಯವಿದೆ. ಕೇವಲ ಬಿಜೆಪಿಯಿಂದ ಮಾತ್ರವಲ್ಲ ಎಂದರು.

ಕಾಂಗ್ರೆಸ್ ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸಲ್ಲ ಎಂದು ಪೇಜಾವರ ಶ್ರೀ ಹಾವೇರಿಯಲ್ಲಿ ಹೇಳಿಕೆ ನೀಡಿದ್ದಾರೆ.

ನಾವು ಚುನಾವಣೆ ಮುಂದೆ ಇರುವಂತೆ ರಾಮಮಂದಿರ ವಿಚಾರವನ್ನು ಎತ್ತಲ್ಲ ಎಂದಿರುವ ಅವರು, ಹಿಂದೂ ಧರ್ಮಕ್ಕೆ ಅನ್ಯಾಯ ವಾಗಬಾರದು. ರಾಮಂದಿರ ಕಟ್ಟುವುದರಿಂದ ಯಾವ ಮುಸ್ಲಿಂಗೂ ಹಾನಿ ಇಲ್ಲ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments