ಕಾಂಗ್ರೆಸ್‌ಗೆ ನಡುಕ ಹುಟ್ಟಿದೆ : ಬೊಮ್ಮಾಯಿ

Webdunia
ಶನಿವಾರ, 8 ಏಪ್ರಿಲ್ 2023 (14:25 IST)
ನಟ ಸುದೀಪ್ ಬಿಜೆಪಿ ಬೆಂಬಲ ನೀಡುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿದ್ದಾರೆ.

ಅಂಬರೀಶ್ ಪ್ರಚಾರ ಮಾಡಲಿಲ್ಲವೇ? ಶಾಸಕರಾಗಿರಲಿಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿಗೆ ಬೆಂಬಲ ನೀಡುವ ಮುಂಚೆ ಅದರಿಂದಾಗುವ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್ಗೆ ನಡುಕ ಹುಟ್ಟಿದೆ ಎಂದು ಟಾಂಗ್ ನೀಡಿದರು.

ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಆ ತರಹದ ಲೆಕ್ಕಾಚಾರ ಚರ್ಚೆಯಲ್ಲಿ ಮಾಡಿದಾಗಲೇ ತಿಳಿಯುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments