ಕಾಂಗ್ರೆಸ್​​ ಬಾಲಗ್ರಹ ಪೀಡಿತವಾಗಿದೆ

Webdunia
ಗುರುವಾರ, 18 ಮೇ 2023 (14:40 IST)
ಹಂಗಾಮಿ ಸಿಎಂ ಬಸವರಾಜ್​​​​​​ ಬೊಮ್ಮಾಯಿಯವರನ್ನು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದ್ರು. ಬೆಂಗಳೂರಿನ ಆರ್​​.ಟಿ ನಗರದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿಯನ್ನು ಭೇಟಿಯಾಗಿ ಮಾತನಾಡಿದ್ರು. ಬಳಿಕ ಮಾತನಾಡಿದ ಅವರು, ಮಾಜಿ ಸಚಿವ ಡಾ. ಕೆ. ಸುಧಾಕರ್, ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಟ್ವೀಟ್ ವಿಚಾರ ಕುರಿತು ಪ್ರತಿಕ್ರಿಯಿಸಿದರು. ಅದನ್ನು ಸುಧಾಕರ್ ಅವರೇ ಹೇಳಬೇಕು.. ಇದರ ಬಗ್ಗೆ ನನಗೆ ಗೊತ್ತಿಲ್ಲ. ಆದ್ರೆ ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ ಎಂದು ಹೇಳಿದ್ರು. ಕಾಂಗ್ರೆಸ್​​ನಲ್ಲಿ ಸಿಎಂ ಯಾರಾಗ್ತಾರೆ ನೋಡೋಣ.. ಯಾರು ಸಿಎಂ ಆಗ್ತಾರೆ ಅನ್ನೋದರ ಮೇಲೆ ನಾವು ಸ್ಟ್ರಾಟರ್ಜಿ ಮಾಡ್ತೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments